ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOLEHONNURU NEWS, 24 OCTOBER 2024 : ತೋಟಕ್ಕೆ ಅತಿಕ್ರಮ ಪ್ರವೇಶ ಮಾಡಿ ಅಡಿಕೆ (Adike) ಕೊಯ್ದು ಟ್ರಾಕ್ಟರ್ನಲ್ಲಿ ಕೊಂಡೊಯ್ಯುತ್ತಿದ್ದಾಗ ತಡೆದ ಮಾಲೀಕನಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ಈಶ್ವರಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಟ್ರಾಕ್ಟರ್ ಮತ್ತು ಬೈಕುಗಳಲ್ಲಿ ಬಂದವರು ತೋಟದಲ್ಲಿ ಸುಮಾರು 20 ರಿಂದ 25 ಕ್ವಿಂಟಾಲ್ ಅಡಿಕೆ ಕೊಯ್ದು ತುಂಬಿಕೊಂಡು ಹೋಗುತ್ತಿದ್ದರು. ಇದನ್ನು ತಡೆಯಲು ಮುಂದಾದ ಈಶ್ವರಪ್ಪ ಮತ್ತು ಅವರ ಮಗನಿಗೆ ಆರೋಪಿಗಳು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಒಂಭತ್ತು ಮಂದಿ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಅಡಿಕೆ ಧಾರಣೆ | 24 ಅಕ್ಟೋಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು
















