SHIMOGA NEWS, 25 OCTOBER 2024 : ಸಂಚಾರ ಠಾಣೆ ಪೊಲೀಸ್ ಸಿಬ್ಬಂದಿಯನ್ನು ಬಾನೆಟ್ (Bonnet) ಮೇಲೆ ಹೊತ್ತೊಯ್ದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಬಂಧಿಸಲಾಗಿದೆ. ಭದ್ರಾವತಿ ಹೊಸಮನೆ ಬಡಾವಣೆ ವಾಸಿ ಮಿಥುನ್ ಜಗದಾಳೆ ಬಂಧಿತ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಹ್ಯಾದ್ರಿ ಕಾಲೇಜು ಮುಂಭಾಗ ಗುರುವಾರ ಮಧ್ಯಾಹ್ನ ವಾಹನ ತಪಾಸಣೆ ಸಂದರ್ಭ ಪೊಲೀಸ್ ಸಿಬ್ಬಂದಿಯನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ಯಲಾಗಿತ್ತು. ವಿಡಿಯೋ ವೈರಲ್ ಆಗಿ, ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬಳಿಕ ಪೊಲೀಸರು ಕಾರು ಚಾಲಕನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಕಾರು ಬಾನೆಟ್ ಮೇಲೆ ಪೊಲೀಸ್ ಪೇದೆಯನ್ನು ಹೊತ್ತೊಯ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಾರು ಚಾಲಕನನ್ನು ಭದ್ರಾವತಿಯ ಮಿಥುನ್ ಜಗದಾಳೆ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲು ಮಾಡಲಾಗಿದೆ. ಚಾಲಕನನ್ನು ಬಂಧಿಸಲಾಗಿದೆ.
ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ
![]()
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಗುಡ್ ನ್ಯೂಸ್ ನೀಡಿದ ಡಿಜಿಸಿಎ
LATEST NEWS
- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

About The Editor
ನಿತಿನ್ ಆರ್.ಕೈದೊಟ್ಲು





