SHIMOGA NEWS, 27 OCTOBER 2024 : ನಗರಸಭೆ ಮಾಜಿ ಅಧ್ಯಕ್ಷ (Former President), ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಮತ್ತು ಬಿಜೆಪಿ ನಾಯಕ ಎನ್.ಜೆ.ರಾಜಶೇಖರ್ (72) (ಸುಭಾಷ್) ನಿಧನರಾಗಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅನಾರೋಗ್ಯದ ಹಿನ್ನೆಲೆ ಎನ್.ಜೆ.ರಾಜಶೇಖರ್ ಅವರು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಕೊನೆಯುಸಿರೆಳೆದಿದ್ದಾರೆ. ರಾಜಶೇಖರ್ ಅವರು ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿದ್ದರು. ವೀರಶೈವ ಲಿಂಗಾಯತ ಸಮಾಜದ ಕಾರ್ಯಕ್ರಮಗಳು, ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಇನ್ನು, ಬಿಜೆಪಿಯಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು.

ಇದನ್ನೂ ಓದಿ » ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ
ಮೃತರಿಗೆ ಪತ್ನಿ, ಮಗ ಮತ್ತು ಇಬ್ಬರು ಪುತ್ರಿಯರನ್ನು ಇದ್ದಾರೆ. ಅ.28ರಂದು ಮತ್ತೋಡಿನ ಮೃತರ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





