SHIKARIPURA REPORT, 30 OCTOBER 2024 : ಅಂಗಡಿಯಲ್ಲಿ (Shop) ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಾಲೀಕ ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ತಡಗಣಿ ಗೇಟ್ ಸಮೀಪದ ನಿವಾಸಿ ಕರಿಬಸಪ್ಪ (57) ಮೃತರು.
ಮಂಗಳವಾರ ಅಂಗಡಿಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ. ತಡಗಣಿಯಲ್ಲಿ ಕಳೆದ 15 ವರ್ಷದಿಂದ ಸ್ಟೀಲ್ ಫರ್ನಿಚರ್ ಉದ್ಯಮ ನಡೆಸುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ನಡಸುತ್ತಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ವೈರಲ್ ಆದ ದೆವ್ವ, ವಾರ್ನಿಂಗ್ ನೀಡಿದ ಶಿವಮೊಗ್ಗ ಪೊಲೀಸ್
ಇದನ್ನೂ ಓದಿ:➤ ತರಲಘಟ್ಟ ಬಳಿ ಅರಣ್ಯ ವಾಚರ್ ಮೇಲೆ ಕರಡಿ ದಾಳಿ