ಜನರ ಸಮಸ್ಯೆ ನೋಡಲಾಗದೆ ರಸ್ತೆ ಗುಂಡಿಗಳನ್ನು ಮುಚ್ಚಿದ ಗ್ರಾಮ ಪಂಚಾಯಿತಿ ಸದಸ್ಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 5 DECEMBER 2024

ಹೊಳೆಹೊನ್ನೂರು : ರಸ್ತೆಯಲ್ಲಿನ ಗುಂಡಿಗಳಿಂದ ಗ್ರಾಮಸ್ಥರು ಅನುಭವಿಸುತ್ತಿರುವ ತೊಂದರೆ ಮನಗಂಡ ಆನವೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಿಗೆಹಳ್ಳಿಯ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಶ್ ತಾವೇ ಸ್ವತಃ ಗುಂಡಿಗಳಿಗೆ (Pot Hole) ಮಣ್ಣು ಸುರಿದು ರಸ್ತೆ ದುರಸ್ತಿ ಮಾಡಿದ್ದಾರೆ.

ಭದ್ರಾವತಿ ತಾಲೂಕು ಆವೇರಿಯಿಂದ ಇಟ್ಟಿಗೆಹಳ್ಳಿ ಸಂರ್ಪಕ ಕಲ್ಪಿಸುವ ಡಾಂಬ‌ರ್ ರಸ್ತೆ ಹಲವೆಡೆ ಕಿತ್ತುಹೋಗಿತ್ತು. ಮಳೆ ನೀರು ನಿಂತು ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳಾಗಿದ್ದವು. ಇದರಿಂದ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಓಡಾಡುವುದು ಸಹ ಕಷ್ಟವಾಗುತ್ತಿತ್ತು. ಇದ ಕಾರಣಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಶ್ ಭಾನುವಾರ 4 ಟ್ರ್ಯಾಕ್ಟರ್ ಲೋಡ್ ಮಣ್ಣು ತರಿಸಿ ಗುಂಡಿಗಳನ್ನು ಮುಚ್ಚಿದ್ದಾರೆ.

pot-holes-colsed-by-grama-panchayat-memeber-at-anaveri.

ಇದನ್ನೂ ಓದಿ » ಈಶ್ವರಪ್ಪಗೆ ಮತ್ತೆ ಸಂಕಷ್ಟ, 20 ದಿನದ ಅಂತರದಲ್ಲಿ ದಾಖಲಾಯ್ತು ಎರಡನೇ ಕೇಸ್‌

ಇಟ್ಟಿಗೆಹಳ್ಳಿಯ ನೀರುಗಂಟಿ ಪರುಶುರಾಮ್ ಹಾಗೂ ಆನವೇರಿ ಗ್ರಾಮ ಪಂಚಾಯಿತಿ ಕರವಸೂಲಿಗಾರ ರಘು ಹಾಗೂ ಇಟ್ಟಿಗೆಹಳ್ಳಿ ಯುವಕ ಸುನೀಲ್ ಅವರು ತಿಪ್ಪೇಶ್ ನೆರವಿಗೆ ಬಂದಿದ್ದಾರೆ. ಗುಂಡಿಗಳಿಗೆ ಮಣ್ಣು ಸುರಿದು ಓಡಾಟಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಕೆಲಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ರಾಪಂ ಸದಸ್ಯರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

pot-holes-colsed-by-grama-panchayat-memeber-at-anaveri.

ಇದನ್ನೂ ಓದಿ » ಶಿವಮೊಗ್ಗ ಸೇರಿ ಜಿಲ್ಲೆಯ ಹಲವಡೆ ಮತ್ತೆ ಮಳೆ ಶುರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 5, 2024

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

Leave a Comment