ದಿನ ಭವಿಷ್ಯ | 6 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA, 6 DECEMBER 2024

ಮೇಷ

ಪರೋಪಕಾರದತ್ತ ಮನಸ್ಸು ಹರಿಯುವುದು. ಮಕ್ಕಳು ಸಾಧನೆಯಿಂದ ನೆಮ್ಮದಿ ಹಾಗೂ ಸಂತಸ.

ವೃಷಭ

ವೈಯಕ್ತಿಕ ಬೆಳವಣಿಗೆಯತ್ತ ಗಮನ ಹರಿಸುವಿರಿ. ಬಾಕಿ ಉಳಿದಿದ್ದ ಮನೆಯ ಕೆಲಸಗಳನ್ನು ಪೂರ್ಣಗೊಳಿಸುವಿರಿ.

ಮಿಥುನ

ಮೆನಯಲ್ಲಿನ ಹಿರಿಯರ ಆರೋಗ್ಯದ ಕುರಿತು ಹೆಚ್ಚು ಯೋಚಿಸಿ. ಹಣದ ಹರಿವು ಇರಲಿದೆ. ಮಹತ್ವದ ವಿಷಯದ ಕುರಿತು ಚಿಂತನೆ. ಮನೆಯಲ್ಲಿ ನೆಮ್ಮದಿ ಇರಲಿದೆ.

ಕರ್ಕಾಟಕ

ಮಾನಸಿಕ ಒತ್ತಡದ ಕೆಲಸಗಳಿಂದ ದೂರ ಉಳಿಯುವುದು ಸೂಕ್ತ. ವಿದ್ಯಾರ್ಥಿಗಳಿಗೆ ಅನುಕೂಲ. ಆರೋಗ್ಯ ಸಮಸ್ಯೆ ಸಾಧ್ಯತೆ.

ಸಿಂಹ

ಸಾಹಸಿಗಳಿಗೆ  ದಾಖಲೆ ಸೃಷ್ಟಿಸುವ ಅವಕಾಶ. ವಿದೇಶಿದಿಂದ ಹಣಕಾಸು ನೆರವು. ಮಂಗಳ ಕಾರ್ಯಗಳಿಗೆ ಸಿದ್ಧತೆ.

ಕನ್ಯಾ

ಕೆಲಸದ ಸ್ಥಳದಲ್ಲಿ ಸರಿಯಾಗಿ ಕೆಲಸ ಮಾಡಲಾಗದೆ ಪರದಾಟ. ಇಡೀ ದಿನ ಉತ್ಸಾಹ, ಉಲ್ಲಾಸ ಕಳೆದುಕೊಳ್ಳುವ ಸಾಧ್ಯತೆ. ಕುಟುಂಬದವರ ಅನುಮತಿ ಇಲ್ಲದೆ ಶುಭ ಕಾರ್ಯದ ಮುಹೂರ್ತ ನಿಗದಿ.

DINA-BHAVISHYA

ತುಲಾ

ಹಿರಿಯರು, ಅನುಭವಿಗಳ ಸಲಹೆಗಳನ್ನ ಆಲಿಸಿ. ಅನುಕೂಲವಾಗಲಿದೆ. ದುಬಾರಿ ಬೆಲೆಯ ವಸ್ತುಗಳ ಖರೀದಿಗೆ ಕುಟುಂಬದಿಂದ ಒತ್ತಡ. ವೃತ್ತಿ ವಿಷಯದಲ್ಲಿ ಮಹತ್ವದ ಒಪ್ಪಂದ ಸಾಧ್ಯತೆ.

ವೃಶ್ಚಿಕ

ಮನೆಯಲ್ಲಿ ಮಧುರ ಕ್ಷಣ. ಸ್ನೇಹಿತರೊಂದಿಗಿನ ಚರ್ಚೆಯಿಂದ ದೊಡ್ಡ ಸಮಸ್ಯೆಗೆ ಪರಿಹಾರ. ಆಭರಣ ಖರೀದಿ ಯೋಗ. ನೆಂಟರು, ಇಷ್ಟರ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ.

ಧನು

ಕೈಗೆತ್ತಿಕೊಂಡ ಕೆಲಸಗಳಿಂದ ಹೆಚ್ಚಿನ ಖರ್ಚು. ಮುಂದೆ ಲಾಭ ತಂದುಕೊಡಲಿದೆ. ಆಹಾರ ಪದ್ಧತಿಯಲ್ಲಿ ಒಂದಷ್ಟು ಬದಲಾವಣೆ ಅವಶ್ಯ.

ಮಕರ

ಹೂಡಿಕೆಯಿಂದ ಅಧಿಕ ಲಾಭ. ಪರಿಶ್ರಮಕ್ಕೆ ತಕ್ಕ ಆದಾಯ. ಅಪರಿಚಿತ ವ್ಯಕ್ತಿಗಳಿಂದ ಸಂತೋಷ. ಹಿರಿಯರ ಸಲಹೆ ಪಡೆದು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿ.

ಕುಂಭ

ಯಾವುದೆ ಕೆಲಸದಲ್ಲಿ ತೊಡಗುವ ಮೊದಲು ವಾಸ್ತವಾಂಶ ತಿಳಿಯುವುದು ಅಗತ್ಯ. ಸ್ವಯಂ ಉದ್ಯೋಗಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಭೂ ವ್ಯವಹಾರದಲ್ಲಿ ಉತ್ತಮ ಫಲ.

ಮೀನ

ರಫ್ತು ವ್ಯಾಪಾರದಲ್ಲಿ ಲಾಭ. ವ್ಯವಹಾರದಲ್ಲಿ ಲಾಭ ನಷ್ಟಗಳ ಬಗ್ಗೆ ಅವಲೋಕನ ಅಗತ್ಯ. ಮನೋಬಲದಿಂದ ಕಾರ್ಯ ಸಿದ್ಧಿ.

ಇದನ್ನೂ ಓದಿ » ಬಸವಕೇಂದ್ರ ಸ್ವಾಮೀಜಿಗೆ ಚಿನ್ಮಯಾನುಗ್ರಹ ದೀಕ್ಷೆ, ಯಾರೆಲ್ಲ ಭಾಗವಹಿಸಿದ್ದರು? ಏನೆಲ್ಲ ಮಾತನಾಡಿದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 6, 2024

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment