ಕೇಂದ್ರ ಸಂಪುಟ ಸಭೆ, ಶಿವಮೊಗ್ಗ ಕೇಂದ್ರಿಯ ವಿದ್ಯಾಲಯ ಕುರಿತು ಮಹತ್ವದ ನಿರ್ಧಾರ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS, 7 DECEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನವದೆಹಲಿ : ರಾಜ್ಯದಲ್ಲಿ ಮೂರು ಹೊಸ ಕೇಂದ್ರಿಯ ವಿಶ್ವವಿದ್ಯಾಲಯ ಸ್ಥಾಪನೆ, ಶಿವಮೊಗ್ಗ ಕೇಂದ್ರೀಯ ವಿದ್ಯಾಲಯವನ್ನು (Kendriya Vidyalaya) ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್, ಕರ್ನಾಟಕದಲ್ಲಿ ಮೂರು ಸೇರಿದಂತೆ ದೇಶದಾದ್ಯಂತ 85 ಕೇಂದ್ರೀಯ ವಿದ್ಯಾಲಯಗಳು ಮತ್ತು ರಾಜ್ಯದಲ್ಲಿ ಒಂದು ಸೇರಿದಂತೆ 28 ನವೋದಯ ವಿದ್ಯಾಲಯಗಳನ್ನು ತೆರೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.

Kendriya-Vidyalaya-Shivamogga-sante-kadur.

ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯವನ್ನು ಮೇಲ್ದರ್ಜೆಗೇರಿಸಲು ಒಪ್ಪಿಗೆ ನೀಡಲಾಗಿದೆ. ಎಲ್ಲ ವಿಭಾಗಗಳಲ್ಲಿ ಎರಡು ಹೆಚ್ಚುವರಿ ತರಗತಿಗಳನ್ನು ತೆರೆಯಲಾಗುತ್ತದೆ.

– ಅಶ್ವಿನಿ ವೈಷ್ಣವ್, ಕೇಂದ್ರ ವಾರ್ತಾ ಸಚಿವ

RED-LINE-

ಯಾದಗಿರಿ ಜಿಲ್ಲೆಯ ಮುದ್ನಾಳ್‌, ಚಿತ್ರದುರ್ಗ ಜಿಲ್ಲೆಯ ಕುಂಚಿಗಾನಲ್‌ ಗ್ರಾಮ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಈಳರ್ಗಿ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯಗಳು ಆರಂಭವಾಗಲಿವೆ. ಬಳ್ಳಾರಿ ಜಿಲ್ಲೆಯಲ್ಲಿ ನವೋದಯ ವಿದ್ಯಾಲಯ ತೆರೆಯಲಾಗುತ್ತದೆ ಎಂದರು.

 ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಹೊಸ ಪೊಲೀಸ್‌ ಠಾಣೆ, ಯಾವುದು? ಎಷ್ಟು ಸಿಬ್ಬಂದಿ ಇರ್ತಾರೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment