ದಿನ ಭವಿಷ್ಯ | 17 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA, 17 DECEMBER 2024

ಮೇಷ

ವ್ಯಾಜ್ಯಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ವಕೀಲರ ಜೊತೆ ಚರ್ಚೆ ಅತ್ಯಗತ್ಯ. ಮುಂದಿನ ಆಗು ಹೋಗು ಕುರಿತು ಹೆಚ್ಚು ಚಿಂತೆ ಮಾಡಬೇಡಿ.

ವೃಷಭ

ಕನಸು ಸಾಕಾರಕ್ಕೆ ಶ್ರಮ ಅತ್ಯಗತ್ಯ. ವಾಹನಕ್ಕೆ ಸಣ್ಣಪುಟ್ಟ ಅವಘಡ ಸಾಧ್ಯತೆ ಇದೆ. ಚಾಲನೆ ವೇಳೆ ಹೆಚ್ಚು ನಿಗಾ ವಹಿಸಿ. ನೀರಿನಿಂದ ಆರೋಗ್ಯ ಸಮಸ್ಯೆ ಉಂಟಾಗಬಹುದು.

ಮಿಥುನ

ಚಿನ್ನ ಸೇರಿ ದುಬಾರಿ ಲೋಹಗಳಿಗೆ ಹಣ ವಿನಿಯೋಗ. ಬಹು ಸಮಯದ ನಂತರ ಹವ್ಯಾಸಗಳತ್ತ ಗಮನ ಹರಿಸುವಿರಿ. ಮನಸು ಪ್ರಫುಲ್ಲವಾಗಲಿದೆ.

ಕರ್ಕಾಟಕ

ಭೂರಿ ಭೋಜನದಿಂದಾಗಿ ಅಜೀರ್ಣದ ಸಮಸ್ಯೆ ಉಂಟಾಗಲಿದೆ. ದೊಡ್ಡ ಕಾರ್ಯಕ್ರಮದಲ್ಲಿ ಎಲ್ಲರ ಗಮನ ಸೆಳೆಯುವ ಅವಕಾಶ ದೊರೆಯಲಿದೆ.

ಸಿಂಹ

ಮಂಗಳ ಕಾರ್ಯದ ಕುರಿತು ಹಿರಿಯರ ಜೊತೆ ಸಮಾಲೋಚನೆ ನಡೆಸಲಿದ್ದೀರಿ. ಸಂಸಾರದ ವಿಚಾರದಲ್ಲಿ ಹಿರಿಯರ ಮಾತು ಮೀರದೆ ಇರುವುದು ಒಳ್ಳೆಯದು.

DINA-BHAVISHYA

ಕನ್ಯಾ

ಪರಿಸ್ಥಿತಿಗೆ ಹೊಂದಿಕೊಂಡು ಮುನ್ನಡೆಯುವ ನಿರ್ಧಾರ ಮಾಡುವಿರಿ. ಸಹೋದ್ಯೋಗಿಗಳ ಜೊತೆಗೆ ಸಹನೆ ಇರಲಿ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಉಂಟಾಗಲಿದೆ.

ತುಲಾ

ಸ್ನೇಹಿತನಿಗೆ ಸಾಂತ್ವನ ಹೇಳುವ ಸಂದರ್ಭ ಎದುರಾಗಲಿದೆ. ದೂರ ಪ್ರಯಾಣದ ಯೋಗ. ದೊಡ್ಡ ಆತಂಕ ದೂರಾಗಲಿದೆ. ಕೆಲಸದಲ್ಲಿ ಹೆಚ್ಚು ಆಸಕ್ತಿ.

ವೃಶ್ಚಿಕ

ವೃತ್ತಿಯಲ್ಲಿ ಪದೋನ್ನತಿಗಾಗಿ ಹೆಚ್ಚಿನ ಅಧ್ಯಯನ ಮಾಡಬೇಕಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ. ಮನೆಯಲ್ಲಿ ಸಂತಸ.

ಧನು

ಆಪ್ತರ ಸಲಹೆಯಿಂದಾಗಿ ಸಮಸ್ಯೆಗಳು ಸುಲಭವಾಗಿ ಪರಿಹಾರವಾಗಲಿದೆ. ಮೇಲಧಿಕಾರಿಗಳಿಂದ ಒತ್ತಡ. ಕೆಲಸದ ಸ್ಥಳದಲ್ಲಿ ಆಯಾಸ.

ಮಕರ

ಸಹೋದರರಿಗೆ ಮನೆ ನಿರ್ಮಾಣದಲ್ಲಿ ಸಹಾಯ ಮಾಡುವ ಮನಸ್ಸಾಗಲಿದೆ. ಮಕ್ಕಳ ಜೊತೆಗೆ ಆತ್ಮೀಯ ಚರ್ಚೆ. ಕಲೆ ಮತ್ತು ಸಾಹಿತ್ಯ ವಲಯದಲ್ಲಿ ಮನ್ನಣೆ.

ಕುಂಭ

ಈ ಹಿಂದೆ ತೆಗೆದುಕೊಂಡಿದ್ದ ತೀರ್ಮಾನಕ್ಕೆ ಬದ್ಧವಾಗಿ ಮುನ್ನಡೆಯುವಿರಿ . ಆಧ್ಯಾತ್ಮಿಕ ವಿಷಯಗಳತ್ತ ಹೆಚ್ಚು ಆಸಕ್ತಿ ಮೂಡಲಿದೆ.

ಮೀನ

ಉದ್ಯೋಗದ ಕುರಿತ ಚಿಂತೆ ದೂರಾಗಲಿದೆ. ಕೆಲಸ ಸ್ಥಳದಲ್ಲಿ ಉತ್ತಮ ಸಾಧನೆಯಿಂದ ಉತ್ತಮ ಸ್ಥಾನಮಾನ ಒದಗಲಿದೆ. 

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸೂಪರ್‌ ಮಾರ್ಕೆಟ್‌ಗಳ ಟ್ರೆಂಡ್‌ ಜೋರು, ನಿತ್ಯ ಸಾವಿರ ಸಾವಿರ ಗ್ರಾಹಕರು, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 17, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment