ದಿನ ಭವಿಷ್ಯ | 20 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA, 20 DECEMBER 2024

ಮೇಷ

ಲೋಹ, ಚಿನ್ನಾಭರಣ ವ್ಯಾಪಾರಿಗಳಿಗೆ ಅಧಿಕ ಲಾಭ. ಹಳೆಯ ಬಾಕಿ ಮೊತ್ತ ಹಿಂತಿರುಗಲಿದೆ. ವರ್ಗಾವಣೆಯ ನಿರೀಕ್ಷೆಯಲ್ಲಿರುವವರಿಗೆ ಶುಭ ಸುದ್ದಿ.

ವೃಷಭ

ಹೊಸ ಯೋಜನೆ ಆರಂಭಕ್ಕು ಮೊದಲು ದೀರ್ಘ ಆಲೋಚನೆ, ಸಲಹೆ ಪಡೆದುಕೊಳ್ಳಿ. ಪದವೀದರರಿಗೆ ಗೌರವ. ಸತ್ಕಾರ್ಯಗಳಿಂದ ಪುಣ್ಯ ಸಂಪಾದನೆ.

ಮಿಥುನ

ಹೆಚ್ಚು ತಿರುಗಾಟದಿಂದ ಆಯಾಸ. ಆದರೂ ಆದಾಯಕ್ಕೆ ತೊಂದರೆ ಆಗುವುದಿಲ್ಲ. ಕೆಲಸ ಖಾಯಂ ಆಗುವ ಸಾಧ್ಯತೆ.

ಕರ್ಕಾಟಕ

ಆಲಸ್ಯ, ವಾದ, ವಿವಾದದಿಂದ ಕೆಲವರ ಜೊತೆ ವೈಷಮ್ಯ. ಅಭಿಪ್ರಾಯ ಭೇದದಿಂದ ಕುಟುಂಬದಲ್ಲಿ ವಿರಸ. ತಾಳ್ಮೆಗೆ ಹೆಚ್ಚು ಒತ್ತು ನೀಡಿದರೆ ಅನುಕೂಲ.

ಸಿಂಹ

ಎಲ್ಲರ ಪ್ರಶಂಸೆಗೆ ಪಾತ್ರವಾಗುತ್ತೀರ. ಶಾಂತಿಯುತ ಸ್ವಭಾವದಿಂದ ನೆಮ್ಮದಿ ದೊರೆಯಲಿದೆ. ಅವಿವಾಹಿತರಿಗೆ ಶುಭ ಫಲ.

DINA-BHAVISHYA

ಕನ್ಯಾ

ತಾಳ್ಮೆಯಿಂದ ವ್ಯವಹರಿಸಿದರೆ ಮುಂದಿನ ಹಾದಿ ಸುಗಮ. ಹೊಸ ಮನೆ ನಿರ್ಮಾಣ, ನಿವೇಶನ ಖರೀದಿಗೆ ಪೂರಕ ವಾತಾವರಣ.

ತುಲಾ

ಬಹು ಸಮಯದಿಂದ ನಿಂತು ಹೋಗಿದ್ದ ಕೆಲಸ ಕಾರ್ಯಗಳು ಇಂದು ಪೂರ್ಣಗೊಳ್ಳಲಿದೆ. ವ್ಯವಹಾರ ಸಂಬಂಧ ಮುಖ್ಯ ವ್ಯಕ್ತಿಯೊಬ್ಬರ ಪರಿಚಯವಾಗಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ.

ವೃಶ್ಚಿಕ

ಬುದ್ಧಿವಂತಿಕೆ ಪ್ರದರ್ಶನದಿಂದ ಲಾಭವಾಗಲಿದೆ. ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ ದೊರೆಯಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ.

ಧನು

ವ್ಯಾಪಾರ, ಉದ್ಯಮಗಳಲ್ಲಿ ನಿರೀಕ್ಷೆಗೂ ಮೀರಿದ ಲಾಭ ದೊರೆಯಲಿದೆ. ಮನೆಯಲ್ಲಿ ಮಂಗಳ ಕಾರ್ಯಗಳು ನೆಡೆಯಲಿದೆ.

ಮಕರ

ಆರ್ಥಿಕತೆ, ಆರೋಗ್ಯದ ವಿಷಯದಲ್ಲಿ ನೆಮ್ಮದಿ. ನಿಶ್ಚಿತವಾದ ಗುರಿ ಸಾಧಿಸಲು ಬಹಳ ಶ್ರಮ ಪಡಬೇಕಾಗಿಲ್ಲ. ಬುದ್ದಿವಂತಿಕೆ ಬಳಸಿ.

ಕುಂಭ

ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಸಂಜೆ ವೇಳೆ ಹೊಟ್ಟೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆ ಉಂಟಾಗಲಿದೆ.

ಮೀನ

ಕೌಟುಂಬಿಕ ಸಮಸ್ಯೆಯನ್ನು ಜಾಣ್ಮೆಯಿಂದ ಬಗೆಹರಿಸಿ. ಮಕ್ಕಳ ಬಗ್ಗೆ ಬೇಸರ ಉಂಟಾಗಲಿದೆ. ಇಷ್ಟ ದೇವರನ್ನು ಪ್ರಾರ್ಥಿಸಿ.

ಇದನ್ನೂ ಓದಿ » ಎಟಿಎಂನಿಂದ ಹಣ ಬಿಡಿಸಿದ ಮರುದಿನ ಮೊಬೈಲ್‌ಗೆ ಬಂದಿದ್ದ ಮೆಸೇಜ್‌ ನೋಡಿ ಮಹಿಳೆಗೆ ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 20, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment