ನಟ ದರ್ಶನ್‌ ಚಾಲಕ ಶಿವಮೊಗ್ಗ ಜೈಲಿಂದ ರಿಲೀಸ್‌, ಓಡೋಡಿ ಹೋಗಿ ಕಾರು ಹತ್ತಿದ ಆರೋಪಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 DECEMBER 2024

ಶಿವಮೊಗ್ಗ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಶಿವಮೊಗ್ಗ ಜೈಲಿನಲ್ಲಿದ್ದ 12ನೇ ಆರೋಪಿ ಲಕ್ಷ್ಮಣ್‌ ಇವತ್ತು ಬಿಡುಗಡೆಯಾಗಿದ್ದಾನೆ (Released). ಮತ್ತೊಬ್ಬ ಆರೋಪಿಗೆ ಇವತ್ತೂ ಬಿಡುಗಡೆ ಭಾಗ್ಯವಿಲ್ಲವಾಗಿದೆ.

[su_note note_color=”#eceef0″ text_color=”#000000″ radius=”0″]

ಓಡೋಡಿ ಹೋಗಿ ಕಾರು ಹತ್ತಿದ [su_highlight background=”#e70100″ color=”#ffffff”]ಲಕ್ಷ್ಮಣ್‌[/su_highlight]

ಜಾಮೀನು ದೊರೆತ ಹಿನ್ನೆಲೆ ನಟ ದರ್ಶನ್‌ ಕಾರು ಚಾಲಕ ಲಕ್ಷ್ಮಣ್‌ ಇವತ್ತು ಶಿವಮೊಗ್ಗ ಜೈಲನಿಂದ ಬಿಡುಗಡೆಯಾಗಿದ್ದಾನೆ. ಲಕ್ಷ್ಮಣ್‌ನನ್ನು ಕರೆದೊಯ್ಯಲು ಕಳನಟ ರಾಜಕುಮಾರ್‌ ಜೈಲು ಬಳಿ ಆಗಮಿಸಿದ್ದರು. ಜೈಲಿನ ಬಾಗಿಲಿನಿಂದ ಹೊರ ಬರುತ್ತಿದ್ದಂತೆ ಲಕ್ಷ್ಮಣ್‌ ಓಡೋಡಿ ಹೋಗಿ ಕಾರು ಹತ್ತಿ ಹೊರಟ.

Actor-Darshan-Car-Drivers-lakshman-released-from-Shimoga-Jail

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಲಕ್ಷ್ಮಣ್‌ 12ನೇ ಆರೋಪಿಯಾಗಿದ್ದ. ಹತ್ಯೆ ನಡೆದ ಸ್ಥಳದಲ್ಲಿ ಈತ ಇದ್ದ ಮತ್ತು ಮೃತದೇಹವನ್ನು ಎಸೆಯಲು ವ್ಯವಸ್ಥೆ ಮಾಡಿದ್ದ ಎಂಬ ಆರೋಪವಿದೆ.[/su_note]

Decathlon

ಜಗದೀಶ್‌ಗೆ ಬಿಡುಗಡೆ ಭಾಗ್ಯವಿಲ್ಲ

ಪ್ರಕರಣದ 6ನೇ ಆರೋಪಿ, ಚಿತ್ರದುರ್ಗದ ಆಟೋ ಚಾಲಕ ಜಗದೀಶ್‌ ಅಲಿಯಾಸ್‌ ಜಗ್ಗು ಕೂಡ ಶಿವಮೊಗ್ಗ ಜೈಲಿನಲ್ಲಿದ್ದಾನೆ. ಆತನಿಗು ಜಾಮೀನು ಮಂಜೂರಾಗಿದೆ. ಆದರೆ ಶೂರಿಟಿ ಸಿಗದ ಹಿನ್ನೆಲೆ ಜಗದೀಶ್‌ ಇನ್ನೂ ಜೈಲಿನಲ್ಲೇ ಇದ್ದಾನೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದ ತಂಡದಲ್ಲಿ ಜಗದೀಶ್‌ ಕೂಡ ಇದ್ದ ಎಂಬ ಆರೋಪವಿದೆ.

[su_note note_color=”#eceef0″ text_color=”#000000″ radius=”0″]

ಪರಪ್ಪನ ಅಗ್ರಹಾರದಿಂದ [su_highlight background=”#e70100″ color=”#ffffff”]ಶಿವಮೊಗ್ಗಕ್ಕೆ[/su_highlight]

Shimoga-Central-Jail-Front-General-Image

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಆರೋಪದ ನಂತರ ಆರೋಪಿಗಳನ್ನು ರಾಜ್ಯದ ವಿವಿಧ ಜೈಲಿಗೆ ವರ್ಗಾಯಿಸಲಾಯಿತು. ನಟ ದರ್ಶನ್‌ ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿತ್ತು. ಆ.29ರಂದು ಆರೋಪಿಗಳಾದ ಜಗದೀಶ್‌ ಮತ್ತು ಲಕ್ಷ್ಮಣ್‌ನನ್ನು ಶಿವಮೊಗ್ಗ ಜೈಲಿಗೆ ರವಾನಿಸಲಾಗಿತ್ತು.[/su_note]

ಇದನ್ನೂ ಓದಿ » ದಿಢೀರ್‌ ಕುಸಿದು ಬಿದ್ದ ಅತಿಥಿ ಉಪನ್ಯಾಸಕಿ, ತಕ್ಷಣ ನೆರವಾದ ಡಾ. ಸರ್ಜಿ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 17, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment