ಆಗುಂಬೆ ಸಮೀಪ ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

SHIVAMOGGA LIVE NEWS, 18 DECEMBER 2024

ತೀರ್ಥಹಳ್ಳಿ : ನದಿಗೆ ಹಾರಿ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಗುಂಬೆ ಸಮೀಪದ ವಾರಳ್ಳಿ ಬಳಿ ಮಾಲತಿ ನದಿಗೆ (River) ಹಾರಿದ್ದಾನೆ ಎಂದು ಆರೋಪಿಸಲಾಗಿದೆ. ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರಳ್ಳಿಯ ಧೃವ (20) ಮೃತ ಯುವಕ.

ಇದನ್ನೂ ಓದಿ » ಆನಂದಪುರದಲ್ಲಿ ಎಲ್‌ಇಡಿ ಟಿವಿ, ಹೋಂ ಥಿಯೇಟರ್‌ ಕಳ್ಳತನ, ಹೇಗಾಯ್ತು ಘಟನೆ?

ಧೃವ ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ಪದವಿ ಓದುತ್ತಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Kalleshwara-Enterprises.webp

ಇದನ್ನೂ ಓದಿ » ನಟ ದರ್ಶನ್‌ ಕೇಸ್‌, ಶಿವಮೊಗ್ಗ ಜೈಲಿನಿಂದ ಮತ್ತೊಬ್ಬ ಆರೋಪಿ ರಿಲೀಸ್‌

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment