ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 18 DECEMBER 2024
ತೀರ್ಥಹಳ್ಳಿ : ನದಿಗೆ ಹಾರಿ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಗುಂಬೆ ಸಮೀಪದ ವಾರಳ್ಳಿ ಬಳಿ ಮಾಲತಿ ನದಿಗೆ (River) ಹಾರಿದ್ದಾನೆ ಎಂದು ಆರೋಪಿಸಲಾಗಿದೆ. ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರಳ್ಳಿಯ ಧೃವ (20) ಮೃತ ಯುವಕ.
ಇದನ್ನೂ ಓದಿ » ಆನಂದಪುರದಲ್ಲಿ ಎಲ್ಇಡಿ ಟಿವಿ, ಹೋಂ ಥಿಯೇಟರ್ ಕಳ್ಳತನ, ಹೇಗಾಯ್ತು ಘಟನೆ?
ಧೃವ ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ಪದವಿ ಓದುತ್ತಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ನಟ ದರ್ಶನ್ ಕೇಸ್, ಶಿವಮೊಗ್ಗ ಜೈಲಿನಿಂದ ಮತ್ತೊಬ್ಬ ಆರೋಪಿ ರಿಲೀಸ್
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

About The Editor
ನಿತಿನ್ ಆರ್.ಕೈದೊಟ್ಲು
















