SHIVAMOGGA LIVE NEWS, 19 DECEMBER 2024
ಭದ್ರಾವತಿ : ಇಲ್ಲಿನ ಆಕಾಶವಾಣಿ (AIR) ಕೇಂದ್ರದಲ್ಲಿ 60ನೇ ವರ್ಷದ ವಜ್ರ ಮಹೋತ್ಸವದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ (Tourism) ಗೋಡೆ ಚಿತ್ರವನ್ನು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ಹಣಾಧಿಕಾರಿ ಹೇಮಂತ್.ಎನ್ ಉದ್ಘಾಟಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಚಿತ್ರಗಳನ್ನು ಹಾಕುವುದರಿಂದ ಪ್ರವಾಸೋದ್ಯಮದ ಬೆಳವಣಿಗೆ ಸಾಧ್ಯ. ಆಕಾಶವಾಣಿ ಇಂತಹ ಪ್ರಯತ್ನ ಮಾಡಿರುವುದು ಸ್ವಾಗತಾರ್ಹ.
ಎನ್.ಹೇಮಂತ್, ಜಿಲ್ಲಾ ಪಂಚಾಯಿತಿ ಸಿಇಒ
ಆಕಾಶವಾಣಿ 60 ರ ಸಂಭ್ರಮದಲ್ಲಿ ಇಂತಹ ಚಟುವಟಿಕೆ ಮಾಡುತ್ತಿರುವದರಿಂದ ಸಾರ್ವಜನಿಕರಿಗೆ ಕಚೇರಿ ಭೇಟಿಯ ಸಮಯದಲ್ಲಿ ಜಿಲ್ಲೆಯ ಪ್ರವಾಸಿತಾಣದ ಪರಿಚಯ ಸಾಧ್ಯವಾಗುತ್ತದೆ.
ಎಸ್.ಆರ್.ಭಟ್, ಕಾರ್ಯಕ್ರಮ ಮುಖ್ಯಸ್ಥ
ಆಕಾಶವಾಣಿ ಕಾರ್ಯಕಮ ಅಧಿಕಾರಿ ಎಸ್.ಎಲ್.ರಮೇಶ್ ಪ್ರಸಾದ್ ಹಾಗೂ ತಾಂತ್ರಿಕ ವಿಭಾಗ ಮತ್ತು ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ » ಸಿಗಂದೂರು ಸೇತುವೆ ಬಹುತೇಕ ಪೂರ್ಣ, ಡ್ರೋಣ್ ಫೋಟೊ ವೈರಲ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200