ಕಾರು ಕೊಳ್ಳುವವರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಅತಿ ದೊಡ್ಡ ಎಕ್ಸ್‌ಚೇಂಜ್‌ ಮೇಳ, ಯಾವಾಗ? ಎಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS, 19 DECEMBER 2024

ಶಿವಮೊಗ್ಗ : ಶಕ್ತಿ ಟೊಯೋಟ ವತಿಯಿಂದ ಡಿಸೆಂಬರ್‌ 20 ಮತ್ತು 21ರಂದು ಗೋಪಾಳದ ಮೋರ್‌ ಸೂಪರ್‌ ಮಾರ್ಕೆಟ್‌ ಸಮೀಪದ ಬಂಟರ ಭವನ ಹಾಲ್‌ ಪಕ್ಕದದಲ್ಲಿ ಎಕ್ಸ್‌ಚೇಂಜ್‌ ಮೇಳ ಮತ್ತು ಪೂರ್ವ ಮಾಲಿಕಿತ್ವದ ಕಾರು (Car) ಮೇಳ ಆಯೋಜಿಸಲಾಗಿದೆ. ಎರಡು ದಿನವು ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮೇಳ ನಡೆಯಲಿದೆ.

ಎಕ್ಸ್‌ಚೇಂಜ್‌ ಮೇಳ ಹೇಗಿರುತ್ತೆ?

ಹಳೆಯ ಕಾರುಗಳನ್ನು ಹೊಚ್ಚ ಹೊಸ ಟೊಯೋಟ ಕಾರಿಗೆ ಎಕ್ಸ್‌ಚೇಂಜ್‌ ಮಾಡಿಕೊಳ್ಳಬಹುದಾಗಿದೆ. ಸ್ಪಾಟ್‌ ಬುಕ್ಕಿಂಗ್‌ ಮೇಲೆ ಆಕರ್ಷಕ ಆಫರ್‌ಗಳು, 50 ಸಾವಿರ ರೂ.ವರೆಗೆ ಎಕ್ಸ್‌ಚೇಂಜ್‌ ಪ್ರಯೋಜನ, ಕಾರುಗಳಿಗೆ ಉಚಿತ ಮೌಲ್ಯಮಾಪನ, ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವಿರಲಿದೆ.

ಪೂರ್ವ ಮಾಲಿಕತ್ವದ ಕಾರು ಮೇಳ

ಇನ್ನು, ಪೂರ್ವ ಮಾಲಿಕತ್ವದ ಕಾರು ಮೇಳದಲ್ಲಿಯು ಉತ್ತಮ ಆಫರ್‌ಗಳಿವೆ. ಕಾರುಗಳಿಗೆ ಉಚಿತ ಮೌಲ್ಯಮಾಪನ, ಸ್ಪಾಟ್‌ ಬುಕಿಂಗ್‌ ಮೇಲೆ ಆಕರ್ಷಕ ಕಾರ್‌ ಕೇರ್‌ ಕಿಟ್‌ ಉಚಿತವಾಗಿ ನೀಡಲಾಗುತ್ತಿದೆ. 50 ಸಾವಿರ ರೂ.ವರೆಗೆ ಎಕ್ಸ್‌ಚೇಂಜ್‌ ಪ್ರಯೋಜನ, ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರೆಯಲಿದೆ ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಮೊಬೈಲ್‌ ಸಂಖ್ಯೆ 9606048038 ಅಥವಾ 9606037393 ಸಂಪರ್ಕಿಸಬಹುದಾಗಿದೆ.

Shakti Toyota

Shakti Toyota

ಇದನ್ನೂ ಓದಿ » ಸಿಗಂದೂರು ಸೇತುವೆ ಬಹುತೇಕ ಪೂರ್ಣ, ಡ್ರೋಣ್‌ ಫೋಟೊ ವೈರಲ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 19, 2024

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment