SHIVAMOGGA LIVE NEWS, 24 DECEMBER 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಸಿಗಂದೂರು ಸೇತುವೆ (Bridge) ನಿರ್ಮಾಣ ಕಾರ್ಯ ಬಿರುಸಾಗಿದೆ. ಕಳೆದ ವಾರ ಸಂಸದ ಬಿ.ವೈ.ರಾಘವೇಂದ್ರ, ಸೇತುವೆ ಕಾಮಗಾರಿಯ ಡ್ರೋಣ್ ಫೋಟೊ ಹಂಚಿಕೊಂಡಿದ್ದರು. ಇದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು.
ಈಗ ಸಂಸದ ರಾಘವೇಂದ್ರ ಸೇತುವೆ ಕಾಮಗಾರಿಯ ಡ್ರೋಣ್ ವಿಡಿಯೋ ಷೇರ್ ಮಾಡಿದ್ದಾರೆ. ಮುಕ್ತಾಯ ಹಂತಕ್ಕೆ ತಲುಪಿದ ಐತಿಹಾಸಿಕ ಸಿಗಂದೂರು ಸೇತುವೆಯ ಮನಮೋಹಕ ದೃಶ್ಯ ಎಂದು ವಿಡಿಯೋ ಹಂಚಿಕೊಂಡಿದ್ದಾರೆ. ಇಲ್ಲಿದೆ ವಿಡಿಯೋ.
ಇದನ್ನೂ ಓದಿ » ನಟ ಶಿವರಾಜ್ ಕುಮಾರ್ಗಾಗಿ ವಿಶೇಷ ಪೂಜೆ, ಈಡುಗಾಯಿ ಒಡೆದು ಪ್ರಾರ್ಥನೆ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






