ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 3 JANUARY 2024
ಸೊರಬ : ಮನೆಯವರು ತೋಟಕ್ಕೆ (Adike) ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಅಂಬ್ಲಿಕೊಪ್ಪ ರಸ್ತೆಯ ಬೆನ್ನೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ನಾಗರಾಜ ಅವರು ತಮ್ಮ ತೋಟದಲ್ಲಿ ಅಡಿಕೆ ಕೊಯ್ಲಿಗೆ ಮುಗಿಸಿ ಮನೆಗೆ ಮರಳಿದ್ದರು. ಆಗ ಮನೆಯ ಬಾಗಿಲು ತೆರದಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಬೀರು ಬೀಗ ಮುರಿದು ಕಳ್ಳತನ ಮಾಡಲಾಗಿತ್ತು. ಒಟ್ಟು 3.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಮತ್ತು ನಗದು ಕಳುವಾಗಿದೆ ಎಂದು ಆರೋಪಿಸಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ನೀರಿನ ಸಂಪರ್ಕ ಕಡಿತದ ವಾರ್ನಿಂಗ್, ಕಾರಣವೇನು?
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






