| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS, 7 JANUARY 2025
ಶಿವಮೊಗ್ಗ : ಕಳೆದ ಸೆಪ್ಟೆಂಬರ್ನಿಂದ ನವೆಂಬರ್ ತಿಂಗಳವರೆಗೆ ಶಿವಮೊಗ್ಗದ ಐವರು ಮಕ್ಕಳಲ್ಲಿ HMP ಸೋಂಕು ತಗುಲಿರುವುದು ದೃಢವಾಗಿತ್ತು. ಈ ಮಕ್ಕಳು ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಸೋಂಕಿನ ಕುರಿತು ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ.
ಟಿವಿ ಮಾಧ್ಯಮದಲ್ಲಿ ವರದಿ ಪ್ರಕಟವಾದ ಬೆನ್ನಿಗೆ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
![]()
ಸೆಪ್ಟೆಂಬರ್ನಿಂದ ನವೆಂಬರ್ ತಿಂಗಳ ಒಳಗೆ ಐವರು ಮಕ್ಕಳಲ್ಲಿ ಹೆಚ್ಎಂಪಿವಿ ಪಾಸಿಟಿವ್ ಬಂದಿತ್ತು. ಎಲ್ಲ ಮಕ್ಕಳು ಚಿಕಿತ್ಸೆ ಪಡೆದು ಮರಳಿದ್ದಾರೆ. ಇದು ಸಾಮಾನ್ಯ ವೈರಸ್. ಕೆಮ್ಮು, ಶೀತ, ಜ್ವರ ಬರುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು, ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿರುವವರು, ಹಿರಿಯರು ಎಚ್ಚರಿಕೆ ವಹಿಸಬೇಕು. ಹೆಚ್ಎಂಪಿ ವೈರಸ್ ಕುರಿತು ಜನ ಆತಂಕ ಪಡಬೇಕಿಲ್ಲ.
ಡಾ.ಧನಂಜಯ ಸರ್ಜಿ, ಮಕ್ಕಳ ತಜ್ಞ
![]()
ಚಿಕಿತ್ಸೆಗೆ ದಾಖಲಾಗಿದ್ದ ಮಕ್ಕಳ ಸ್ವ್ಯಾಬ್ ಪರೀಕ್ಷೆ ಮಾಡಿದಾಗ ಐವರಲ್ಲಿ ಹೆಚ್ಎಂಪಿ ಸೋಂಕು ತಗುಲಿರುವುದು ಗೊತ್ತಾಗಿತ್ತು. ಐವರು ಮಕ್ಕಳಿಗು ಚಿಕಿತ್ಸೆ ನೀಡಲಾಗಿದ್ದು ಗುಣವಾಗಿದ್ದಾರೆ ಎಂದು ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ.
![]()
ಇದನ್ನೂ ಓದಿ » ಹುಲಿಕಲ್ ಘಾಟ್ನಲ್ಲಿ ಪ್ರಪಾತಕ್ಕೆ ಉರುಳಿದ ಬಸ್, ಆಗಿದ್ದೇನು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()