ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 9 JANUARY 2025

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : ಬಹು ಅಂಗಾಗ ವೈಫಲ್ಯದಿಂದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಹುಲಿ (Tiger) ಅಂಜನಿ ಬುಧವಾರ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ.

ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಪಶುವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿಗಳು ಅಂಜನಿಯ ಮರಣೋತ್ತರ ಪರೀಕ್ಷೆ ನಡೆಸಿದರು. ಹುಲಿಯ ಮೃತದೇಹದ ಅಂತ್ಯಕ್ರಿಯೆ ನಡೆಸಲಾಗಿದೆ. ಅಂಜನಿ ಸಾವಿನಿಂದ ಮೃಗಾಲಯದಲ್ಲಿ ಹೆಣ್ಣು ಹುಲಿಗಳ ಸಂಖ್ಯೆ 4ಕ್ಕೆ ಇಳಿಕೆಯಾಗಿದೆ.

-tiger-anjani-at-shimoga-safari-at-tyavarekoppa.

ಇದನ್ನೂ ಓದಿ » ಅಮೆರಿಕದಿಂದಲೇ ಆನ್‌ಲೈನ್‌ ಮೀಟಿಂಗ್‌, ಜವಾಬ್ದಾರಿ ಮೆರೆದ ಮಿನಿಸ್ಟರ್‌, ಯಾವೆಲ್ಲ ಸಭೆ ನಡೆಸಿದ್ದಾರೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment