ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS | 9 JANUARY 2025
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ : ಬಹು ಅಂಗಾಗ ವೈಫಲ್ಯದಿಂದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಹುಲಿ (Tiger) ಅಂಜನಿ ಬುಧವಾರ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ.

ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಪಶುವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿಗಳು ಅಂಜನಿಯ ಮರಣೋತ್ತರ ಪರೀಕ್ಷೆ ನಡೆಸಿದರು. ಹುಲಿಯ ಮೃತದೇಹದ ಅಂತ್ಯಕ್ರಿಯೆ ನಡೆಸಲಾಗಿದೆ. ಅಂಜನಿ ಸಾವಿನಿಂದ ಮೃಗಾಲಯದಲ್ಲಿ ಹೆಣ್ಣು ಹುಲಿಗಳ ಸಂಖ್ಯೆ 4ಕ್ಕೆ ಇಳಿಕೆಯಾಗಿದೆ.

-tiger-anjani-at-shimoga-safari-at-tyavarekoppa.

ಇದನ್ನೂ ಓದಿ » ಅಮೆರಿಕದಿಂದಲೇ ಆನ್‌ಲೈನ್‌ ಮೀಟಿಂಗ್‌, ಜವಾಬ್ದಾರಿ ಮೆರೆದ ಮಿನಿಸ್ಟರ್‌, ಯಾವೆಲ್ಲ ಸಭೆ ನಡೆಸಿದ್ದಾರೆ?

Leave a Comment