ಎಲ್ಲರು ಊರಿಗೆ ಹೋದಾಗ ತೆರೆದಿತ್ತು ಮನೆ ಬಾಗಿಲು, ಪರಿಶೀಲಿಸಲು ಹೋದ ಚಿಕ್ಕಪ್ಪನಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 16 JANUARY 2025

ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ (Door) ಬೀಗ ಮುರಿದು ಬೀರುವಿನಲ್ಲಿಟ್ಟಿದ್ದ ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ನಗರದ ಪಂಚವಟಿ ಕಾಲೋನಿಯ ಅರುಣ್‌ ಕುಮಾರ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಅರುಣ್‌ ಕುಮಾರ್‌ ಪತ್ನಿ ಜೊತೆಗೆ ಊರಿಗೆ ತೆರಳಿದ್ದಾಗ ಕಳ್ಳತನವಾಗಿದೆ. ಅರುಣ್‌ ಕುಮಾರ್‌ ಅವರ ಚಿಕ್ಕಪ್ಪ ಕೆಲಸ ಮುಗಿಸಿ ತಮ್ಮ ಮನೆಗೆ ತರಳುವಾಗ ಅರುಣ್‌ ಕುಮಾರ್‌ ಅವರ ಮನೆ ಬಾಗಿಲು ತೆರೆದಿರುವುದನ್ನು ಗಮನಿಸಿ ಒಳಗೆ ಹೋದಾಗ ಕಳ್ಳತನ ಬೆಳಕಿಗೆ ಬಂದಿದೆ. ಬೀರುವಿನಲ್ಲಿ ಇಟ್ಟಿದ್ದ 50 ಸಾವಿರ ರೂ. ನಗದು, 90 ಸಾವಿರ ರೂ. ಮೌಲ್ಯದ 18 ಗ್ರಾಂ ಚಿನ್ನಾಭರಣ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Abhishek-padavidhara-sahakara-sanga

toyota-exchange-mela-

ಇದನ್ನೂ ಓದಿ » ತ್ಯಾಗರ್ತಿ ಬಳಿ 13 ವರ್ಷದ ಬಾಲಕನ ಸಮಯ ಪ್ರಜ್ಞೆಗೆ ಉಳಿಯಿತು ಚಾಲಕನ ಜೀವ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment