ಶಿವಮೊಗ್ಗ RTO ಕಚೇರಿಯಲ್ಲಿ ಶೂ ಕೈಯಲ್ಲಿ ಹಿಡಿದು ಅಧಿಕಾರಿಗಳ ಕಿತ್ತಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 7 FEBRUARY 2025

ಶಿವಮೊಗ್ಗ : ನಗರದ ಸಾರಿಗೆ ಇಲಾಖೆ (RTO) ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಕೈ ಕೈ ಮಿಲಾಯಿಸಿದ್ದಾರೆ. ಶೂ ಕೈಯಲ್ಲಿ ಹಿಡಿದು ಗಲಾಟೆ ಮಾಡಿಕೊಂಡಿದ್ದಾರೆ. ನೂಕಾಟದ ವೇಳೆ ಕಂಪ್ಯೂಟರ್‌ ಒಂದಕ್ಕೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ.

ಕೆಲಸದ ವಿಚಾರವಾಗಿ ಇಬ್ಬರು ಅಧಿಕಾರಿಗಳ (ಕಾರಣಾಂತರದಿಂದ ಹೆಸರು ಗೌಪ್ಯ) ಮಧ್ಯೆ ಜಗಳವಾಗಿದೆ ಎಂದು ಆರೋಪಿಸಲಾಗಿದೆ. ಒಬ್ಬ ಅಧಿಕಾರಿ ಶೂ ಕೈಯಲ್ಲಿ ಹಿಡಿದುಕೊಂಡು ಹೊಡೆಯುವುದಾಗಿ ಬೆದರಿಸಿದ್ದಾರೆ ಎನ್ನಲಾಗಿದೆ. ಗಲಾಟೆಯಾಗುತ್ತಿದ್ದಂತೆ ಇಬ್ಬರು ಅಧಿಕಾರಿಗಳನ್ನು ಉಳಿದ ಸಿಬ್ಬಂದಿ ಹಿಡಿದುಕೊಂಡಿದ್ದಾರೆ.

RTO-office-at-jayanagara-in-Shimoga

ಈ ಮಧ್ಯೆ ಅಧಿಕಾರಿಯೊಬ್ಬರು ಕುರ್ಚಿಯನ್ನು ಎತ್ತಿ ಬಿಸಾಡಿದ್ದರಿಂದ ಕಂಪ್ಯೂಟರ್‌ಗೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಮಂಗಳದ ಪಾರಂಪರಿಕ ನಾಟಿ ವೈದ್ಯ ಶಿವಣ್ಣಗೌಡ ನಿಧನ, ಇಲ್ಲಿದೆ ಅವರ ಕುರಿತ 4 ಪ್ರಮುಖಾಂಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 7, 2025

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment