ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ

ತೀರ್ಥಹಳ್ಳಿ : ಬೆಟ್ಟಮಕ್ಕಿಯ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ (Newly Wed) ಶ್ರೀನಿಧಿ (24) ಶವ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಕುಕ್ಕಂದೂರು ಗ್ರಾಮದ ಶ್ರೀನಿಧಿ ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು.

ಶ್ರೀನಿಧಿ ಸಾವಿಗೆ ಕಾರಣ ನಿಖರ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದರು.

Parishrama

NATIONAL-PUBLIC-SCHOOL-scaled

ಇದನ್ನೂ ಓದಿ » ಕೋಣಂದೂರು, ಜೋಗ, ಕಾರ್ಗಲ್‌ ಸೇರಿ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Thirthahalli Police Station

Leave a Comment