ಗುಡ್ಡದಿಂದ ಇಳಿದು ಬಂದ ಹುಲಿ, ಹಸುವಿನ ಮೇಲೆ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ : ತಾಲೂಕಿನ ಕರೂರು ಹೋಬಳಿಯ ಕುದರೂರು ಗ್ರಾಮದಲ್ಲಿ ಹಸುವೊಂದರ ಮೇಲೆ ಹುಲಿ (Tiger) ದಾಳಿ ನಡೆಸಿ ಕೊಂದಿದೆ. ಹಸು ಕುದರೂರು ಗ್ರಾಮದ ಗಣಪತಿ ತೇಕಲೆ ಅವರಿಗೆ ಸೇರಿದ್ದಾಗಿದೆ.

ಗೋಮಾಳದಲ್ಲಿ ಹಸುವನ್ನು ಮೇಯಲು ಬಿಡಲಾಗಿತ್ತು. ಈ ಸಂದರ್ಭ ತೇಕಲೆ ಗುಡ್ಡದಿಂದ ಬಂದ ಹುಲಿಯು ದಾಳಿ ನಡೆಸಿದೆ ಎನ್ನಲಾಗಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

NFC-Chicken-Kabab

ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ಅತಿ ಹೆಚ್ಚು ಬಿಸಿಲು, ಉಳಿದ ತಾಲೂಕುಗಳಲ್ಲಿ ಹೇಗಿದೆ ಸೂರ್ಯನ ಅಬ್ಬರ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment