ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ : ಸಾಗರ-ಹಾನಗಲ್ ಮಾರ್ಗದ ಸರ್ಕಾರಿ ಬಸ್ (KSRTC) ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶನಿವಾರ ಚಾಲನೆ ನೀಡಿದರು.
ಪಟ್ಟಣದ ಕೆಎಸ್ಆರ್ಟಿಸಿ ಘಟಕದಿಂದ ಅಶ್ವಮೇಧ ಬಸ್ ಸೌಲಭ್ಯಕ್ಕೆ ಅವರು ಹಸಿರು ನಿಶಾನೆ ತೋರಿದರು. ಈ ಬಸ್ ಸಾಗರ-ಸೊರಬ- ಜಡೆ ಮಾರ್ಗವಾಗಿ ಹಾನಗಲ್ ತಲುಪಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.


ಇದನ್ನೂ ಓದಿ » ಕಾರಿನಲ್ಲಿ ಬಂದು ಡಿವೈಡರ್ ಮೇಲಿದ್ದ ಟ್ರಾಫಿಕ್ ಪೊಲೀಸ್ ರಿಫ್ಲೆಕ್ಟರ್ ಕಟೌಟ್ ಕದ್ದೊಯ್ದ ದುಷ್ಕರ್ಮಿಗಳು
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





