ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ಯಾವ್ಯಾವ ಹಾಲಿನ ದರ ಎಷ್ಟು ಹೆಚ್ಚಾಗುತ್ತೆ? ಇಲ್ಲಿದೆ ಶಿಮುಲ್‌ ಪ್ರಕಟಿಸಿದ ಪಟ್ಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ನಂದಿನಿ ಹಾಲು (Milk) ಮತ್ತು ಹಾಲಿನ ಉತ್ಪನ್ನಗಳ ದರ ಹೆಚ್ಚಳ ಮಾಡಲಾಗಿದೆ. ಏ.1ರಿಂದ ನೂತನ ದರ ಜಾರಿಗೆ ಬರಲಿದೆ. ಈ ಸಂಬಂಧ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ (ಶಿಮುಲ್‌) ವ್ಯಾಪ್ತಿಯಲ್ಲಿ ನೂತನ ದರ ಪಟ್ಟಿ ಪ್ರಕಟಿಸಲಾಗಿದೆ.

ಕರ್ನಾಟಕ ಹಾಲು ಮಹಾಮಂಡಳದ ಸಭೆಯಲ್ಲಿ ಪ್ರತಿ ಲೀಟರ್‌ ಹಾಲಿಗೆ 4 ರೂ. ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಶಿಮುಲ್‌ ಅಧ್ಯಕ್ಷ ಹೆಚ್‌.ಎನ್.‌ವಿದ್ಯಾಧರ ನೇತೃತ್ವದಲ್ಲಿ ನಡೆದ 455ನೇ ಆಡಳಿತ ಮಂಡಳಿಯ ಸಭೆಯಲ್ಲಿ ದರ ಹೆಚ್ಚಳದ ತೀರ್ಮಾನ ಪ್ರಕಟಿಸಲಾಯಿತು.

ಹಾಲು ಉತ್ಪಾದಕರಿಗೆ ಪಾಲು

» ಸದ್ಯ ಶಿಮುಲ್‌ನಿಂದ ಹಾಲು (Milk) ಉತ್ಪಾದಕರ ಸಂಘಗಳಿಗೆ ಪ್ರತಿ ಕೆ.ಜಿ. ಹಾಲಿಗೆ 34.18 ರೂ. ನೀಡಲಾಗುತ್ತಿದೆ. ಸಂಘಗಳು ಹಾಲು ಉತ್ಪಾದಕರಿಗೆ‌ ಪ್ರತಿ ಕೆ.ಜಿ.ಗೆ 32.22 ರೂ. ನೀಡುತ್ತಿವೆ.

ಇದನ್ನೂ ಓದಿ » ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ಹಾಸನದಲ್ಲಿ ಉದ್ಯೋಗ, ಯಾವೆಲ್ಲ ಹುದ್ದೆಗಳಿವೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು?

» ಏಪ್ರಿಲ್‌ 1ರಿಂದ ನೂತನ ದರ ಜಾರಿಗೆ ಬರಲಿದೆ. ಆಗ ಶಿಮುಲ್‌ನಿಂದ ಹಾಲು ಉತ್ಪಾದಕರ ಸಂಘಗಳಿಗೆ 36.26 ರೂ. ನೀಡಲಾಗುತ್ತದೆ. ಸಂಘಗಳಿಂದ ಹಾಲು ಉತ್ಪಾದಕರಿಗೆ ಪ್ರತಿ ಕೆ.ಜಿಗೆ 34.21 ರೂ. ನೀಡಲು ಆದೇಶಿಸಲಾಗಿದೆ.

Nandini-Milk-In-Shimoga-Shimul

ಹಾಲು, ಮೊಸರು, ಮಜ್ಜಿಗೆ ರೇಟ್‌ ಹೆಚ್ಚಳ

ಏ.1ರಿಂದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ ಪ್ಯಾಕೆಟ್‌ಗಳ ದರ ಹೆಚ್ಚಳವಾಗಲಿದೆ ಎಂದು ಶಿಮುಲ್‌ ಪ್ರಕಟಣೆಯಲ್ಲಿ ತಿಳಿಸಿದೆ. ಈ ಒಕ್ಕೂಟದ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಯಾವ್ಯಾವ ಉತ್ಪನ್ನಕ್ಕೆ ದರ ಎಷ್ಟಾಗಿದೆ ಅನ್ನುವುದರ ವಿವರ ಇಲ್ಲಿದೆ.

ಉತ್ಪನ್ನಹಳೆ ದರಹೊಸ ದರ
ಟೋನ್ಡ್‌ ಹಾಲು – 1 ಲೀಟರ್‌42 ರೂ.46 ರೂ.
ಟೋನ್ಡ್‌ ಹಾಲು – 500 ML22 ರೂ.24 ರೂ.
ಶುಭಂ ಸ್ಟಾಂಡರ್ಡ್‌ ಹಾಲು – 1 ಲೀ.48 ರೂ.52 ರೂ.
ಶುಭಂ ಸ್ಟಾಂಡರ್ಡ್‌ ಹಾಲು – 500 ML25 ರೂ.27 ರೂ.
ಹೋಮೊಜೀನೈಸ್ಡ್‌ ಶುಭಂ ಹಾಲು – 1 ಲೀ.49 ರೂ.53 ರೂ.
ಹೋಮೊಜೀನೈಸ್ಡ್‌ ಶುಭಂ ಹಾಲು – 500 ML25 ರೂ.27 ರೂ.
ಹೋಮೊಜೀನೈಸ್ಡ್‌ ಶುಭಂ ಹಾಲು – 200 ML12 ರೂ.13 ರೂ.
ಮೊಸರು – 500 ಗ್ರಾಂ26 ರೂ.28 ರೂ.
ಮೊಸರು – 200 ಗ್ರಾಂ12 ರೂ.13 ರೂ.
ಮೊಸರು – 5 ಕೆ.ಜಿ ಬಕೆಟ್‌ 375 ರೂ.395 ರೂ.
ಮೊಸರು – 10 ಕೆ.ಜಿ ಬಕೆಟ್‌740 ರೂ.780 ರೂ.
ಮಜ್ಜಿಗೆ – 200 ML9 ರೂ.10 ರೂ.
ಸ್ವೀಟ್‌ ಲಸ್ಸಿ – 200 ML13 ರೂ.14 ರೂ.

ನಂದಿನಿಯ ವಿವಿಧ ಶ್ರೇಣಿಯ ಹಾಲಿನ (Milk) 1 ಲೀಟರ್‌ ಮತ್ತು ಅರ್ಧ ಲೀಟರ್‌ ಪ್ಯಾಕೆಟ್‌ಗಳಿಗೆ ನೀಡಲಾಗುತ್ತಿದ್ದ 50 ಎಂ.ಎಲ್‌ ಹೆಚ್ಚುವರಿ ಪ್ರಮಾಣಕ್ಕೆ ಅನ್ವಯವಾಗುವಂತೆ 2 ರೂ. ಹೆಚ್ಚುವರಿ ದರವನ್ನು ಹಿಂಪಡೆಯಲಿದೆ. ಏ.1ರಿಂದ ಇದು ಜಾರಿಗೆ ಬರಲಿದೆ.

Nandini-Milk-logo-general-image

ಇದನ್ನೂ ಓದಿ » ಶಿವಮೊಗ್ಗ ಖಾಸಗಿ ಬಸ್‌ ನಿಲ್ದಾಣದಲ್ಲಿ ದಿಢೀರ್‌ ದಾಳಿ, 18 ಕೇಸ್‌ ದಾಖಲು

ಶಿಮುಲ್‌ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷ ಹೆಚ್‌.ಎಸ್.ವಿದ್ಯಾಧರ, ಉಪಾಧ್ಯಕ್ಷ ಚೇತನ್‌ ಎಸ್‌.ನಾಡಿಗರ, ನಿರ್ದೇಶಕರಾದ ಡಿ.ಆನಂದ್‌, ಜಗದೀಶಪ್ಪ ಬಣಕಾರ್‌, ಟಿ.ಶಿವಶಂಕರಪ್ಪ, ಜಿ.ಪಿ. ರೇವಣಸಿದ್ದಪ್ಪ, ಹೆಚ್‌.ಕೆ.ಬಸಪ್ಪ, ಹೆಚ್.ಬಿ.ದಿನೇಶ್‌, ಬಿ.ಜಿ.ಬಸವರಾಜಪ್ಪ, ಬಿ.ಆರ್‌.ರವಿಕುಮಾರ್‌, ಬಿ.ಸಿ.ಸಂಜೀವ ಮೂರ್ತಿ, ಟಿ.ಎಸ್‌.ದಯಾನಂದ ಗೌಡ, ಜಿ.ಬಿ.ಶೇಖರಪ್ಪ, ಎಸ್‌.ಕುಮಾರ್‌, ಸಹಕಾರ ಸಂಘಗಳ ಜಂಟಿ ನಿಬಂಧಕರ ಪ್ರತಿನಿಧಿ ನಾಗಭೂಷಣ ಕಲ್ಮನೆ, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ. ಬಾಬುರತ್ನ, ಶಿಮುಲ್‌ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್‌ ಸಭೆಯಲ್ಲಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 30, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment