ಶಿವಮೊಗ್ಗ ಲೈವ್
ಶಿವಮೊಗ್ಗ : ಸ್ನೇಹಿತರ ನಡುವಿನ ಭಿನ್ನಾಭಿಪ್ರಾಯದಿಂದ ಆರಂಭವಾದ ಜಗಳ (Altercation) ಕೊಲೆಯಲ್ಲಿ ಅಂತ್ಯವಾಗಿದೆ. ತಾಲೂಕಿನ ತ್ಯಾವರೆಕೊಪ್ಪದಲ್ಲಿ ಬುಧವಾರ ಘಟನೆ ಸಂಭವಿಸಿದೆ.
ತ್ಯಾವರೆಕೊಪ್ಪ ಗ್ರಾಮದ ದೇವರಾಜು (31) ಮೃತರು. ಈತನ ಸ್ನೇಹಿತ ವೆಂಕಟೇಶ್ (36) ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇಬ್ಬರ ಮಧ್ಯೆ ಗಲಾಟೆಯಾಗಿದ್ದು (Altercation) ಈ ಸಂದರ್ಭ ವೆಂಕಟೇಶ್, ದೇವರಾಜನಿಗೆ ಗುದ್ದಲಿಯಿಂದ ತಲೆಗೆ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ, ಎಷ್ಟು ದಿನ? ಕಾರಣವೇನು?
ತೀವ್ರ ಗಾಯಗೊಂಡಿದ್ದ ದೇವರಾಜು ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ
30ಕ್ಕೂ ಹೆಚ್ಚು ಮಾತ್ರೆ ನುಂಗಿದ ಮಹಿಳೆ, ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ, ಆಗಿದ್ದೇನು?

ಇದನ್ನೂ ಓದಿ » ಶಿವಮೊಗ್ಗ ಈದ್ಗಾ ಮೈದಾನಕ್ಕೆ ಬೇಲಿ ವಿವಾದ, ಬೀದಿಗಿಳಿದ ಮುಸ್ಲಿಂ ಸಮುದಾಯ, ಇಡೀ ದಿನ ಏನೇನಾಯ್ತು?