BREAKING NEWS – ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡ ಅರೆಸ್ಟ್‌

ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಬಂಧನವಾಗಿದೆ (ARREST). ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ. ➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ?

ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ. ವಶಕ್ಕೆ ನೀಡಲಾಗಿದೆ. ಬೆಂಗಳೂರಿನ 1ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಮಂಜುನಾಥ ಗೌಡ ಅವರನ್ನು ಹಾಜರುಪಡಿಸಲಾಗಿತ್ತು.

ಮಂಗಳವಾರ ಬೆಳಗ್ಗೆ ಅಪೆಕ್ಸ್‌ ಬ್ಯಾಂಕ್‌ ಅತಿಥಿ ಗೃಹದಲ್ಲಿ ಮಂಜುನಾಥ ಗೌಡ ಅವರಿದ್ದ ಕೊಠಡಿ ಮೇಲೆ ದಾಳಿ ನಡೆಸಿದ್ದ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಮಂಗಳವಾರ ಸಂಜೆ ಇ.ಡಿ. ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು. ಇವತ್ತು ಮಂಜುನಾಥ ಗೌಡ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

Nirantara-Ladies-PG-Shimoga.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌