ಹಣಗೆರೆಕಟ್ಟೆ ಸಮೀಪ ರಸ್ತೆಗೆ ಬಿದ್ದ ಮರ, ವಿದ್ಯುತ್‌ ಕಂಬಗಳು, ಟ್ರಾಫಿಕ್‌ ಜಾಮ್‌

ಶಿವಮೊಗ್ಗ : ಭಾರಿ ಗಾಳಿ, ಮಳೆಗೆ ಹಣಗೆರೆಕಟ್ಟೆ ಸಮೀಪ ಮರಗಳು (Trees) ಧರೆಗುರುಳಿವೆ. ಇದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಇನ್ನು, ಈ ಮಾರ್ಗದಲ್ಲಿ ತೆರಳುತ್ತಿದ್ದ ಆಂಬುಲೆನ್ಸ್‌ಗಳು ಕೂಡ ಟ್ರಾಫಿಕ್‌ನಲ್ಲಿ ಸಿಲುಕಿದ್ದವು.

ಇದನ್ನೂ ಓದಿ » ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು

ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆ ಸಮೀಪ ರಸ್ತೆಯಲ್ಲಿ ಮರಗಳು (Trees) , ಎರಡು ವಿದ್ಯುತ್‌ ಕಂಬಗಳು ಧರೆಗುರುಳಿವೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು, ಸಾರ್ವಜನಿಕರು ಮರಗಳನ್ನು ತೆರವು ಮಾಡಿ ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟರು.

ಇವತ್ತು ಮಧ್ಯಾಹ್ನ ಆಯನೂರು, ಕುಂಸಿ ಸುತ್ತಮುತ್ತ ಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಮರಗಳು ಧರೆಗುರುಳಿವೆ.

Kalleshwara-Enterprises.webp

Trees-and-Electric-poles-falls-on-road-near-hanagere-katte

Trees-and-Electric-poles-falls-on-road-near-hanagere-katte

Trees-and-Electric-poles-falls-on-road-near-hanagere-katte

Trees-and-Electric-poles-falls-on-road-near-hanagere-katte

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment