ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿ ಸೂಕ್ತ ಪರಿಹಾರ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೇತೃತ್ವದಲ್ಲಿ ಏ.21 ರಂದು ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನʼ (Janaspandana) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ » ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್, ದಾಖಲಾಯ್ತು ಕೇಸ್, ಏನಿದೆ ವಿಡಿಯೋದಲ್ಲಿ?
ಕಾರ್ಯಕ್ರಮದಲ್ಲಿ (Janaspandana) ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು.
ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೆ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.


LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





