BREAKING NEWS – ಕಾಶ್ಮೀರದಲ್ಲಿ ಭಯೋತ್ಪಾದನಾ ದಾಳಿ, ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಸಾವು

ಶಿವಮೊಗ್ಗ : ಕಾಶ್ಮೀರದಲ್ಲಿ ನಡೆದ ಭಯೋತ್ಪಾದನಾ (Terrorist) ದಾಳಿಯಲ್ಲಿ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರು ಸಾವನ್ನಪ್ಪಿದ್ದಾರೆ. ನಗರದ ವಿಜಯನಗರದ ನಿವಾಸಿ ಮಂಜುನಾಥ್‌ ಮೃತಪಟ್ಟಿದ್ದಾರೆ.

ಮಂಜುನಾಥ್‌ ಅವರು ಪತ್ನಿ ಮತ್ತು ಪುತ್ರನೊಂದಿಗೆ ಏ.19ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಇವತ್ತು ಕಾ‍ಶ್ಮೀರದ ಪಾಲಗಾಂನಲ್ಲಿ ಭಯೋತ್ಪದನಾ ದಾಳಿ ನಡೆದಿದ್ದು, ಈ ವೇಳೆ ಮಂಜುನಾಥ್‌ ಮೃತಪಟ್ಟಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಅವರ ಪತ್ನಿ, ದಾಳಿ ವೇಳೆ ತಮ್ಮ ಪತಿ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ » ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್‌ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್‌ ಪರ ಮತ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment