ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕಾಶ್ಮೀರದಲ್ಲಿ ನಡೆದ ಭಯೋತ್ಪಾದನಾ (Terrorist) ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಸಾವನ್ನಪ್ಪಿದ್ದಾರೆ. ನಗರದ ವಿಜಯನಗರದ ನಿವಾಸಿ ಮಂಜುನಾಥ್ ಮೃತಪಟ್ಟಿದ್ದಾರೆ.
ಮಂಜುನಾಥ್ ಅವರು ಪತ್ನಿ ಮತ್ತು ಪುತ್ರನೊಂದಿಗೆ ಏ.19ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಇವತ್ತು ಕಾಶ್ಮೀರದ ಪಾಲಗಾಂನಲ್ಲಿ ಭಯೋತ್ಪದನಾ ದಾಳಿ ನಡೆದಿದ್ದು, ಈ ವೇಳೆ ಮಂಜುನಾಥ್ ಮೃತಪಟ್ಟಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಅವರ ಪತ್ನಿ, ದಾಳಿ ವೇಳೆ ತಮ್ಮ ಪತಿ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ » ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್ ಪರ ಮತ

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






