BREAKING NEWS – ಉಗ್ರರ ದಾಳಿ, ಮಂಜುನಾಥ ರಾವ್‌ ಮೃತದೇಹ ನಾಳೆ ಶಿವಮೊಗ್ಗಕ್ಕೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನ ದಾಳಿಯಲ್ಲಿ ಸಾವನ್ನಪ್ಪಿದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ ಅವರ ಪಾರ್ಥೀವ ಶರೀರ (deceased) ಗುರುವಾರ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಮಗನ ಸಾಧನೆ ಸಂಭ್ರಮಿಸಲು ಕುಟುಂಬದ ಜೊತೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್‌ ಉಗ್ರರ ದಾಳಿಗೆ ಬಲಿ

ಮಾಧ್ಯಮಗಳ ಜೊತೆ ವಿಮಾನದ ಮಾಹಿತಿಯನ್ನು ಸಂಸದ ಬಿ.ವೈ.ರಾಘವೇಂದ್ರ ಹಂಚಿಕೊಂಡಿದ್ದಾರೆ.

ಇಂದು ಸಂಜೆ ಕಾಶ್ಮೀರದಿಂದ ಮಂಜುನಾಥ್‌ ರಾವ್‌ ಅವರ ಪಾರ್ಥೀವ ಶರೀರವನ್ನು ಏರ್‌ಲಿಫ್ಟ್‌ ಮಾಡಲಾಗುತ್ತದೆ. ಬೆಂಗಳೂರಿಗೆ ಆಗಮಿಸುವ ಪಾರ್ಥೀವ ಶರೀರ ನಾಳೆ ಬೆಳಗ್ಗೆ ಶಿವಮೊಗ್ಗಕ್ಕೆ ಬರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment