ಶಿವಮೊಗ್ಗ : ಕಾಶ್ಮೀರದಲ್ಲಿ ಉಗ್ರರ ದಾಳಿಗೆ (Attack) ಸಾವನ್ನಪ್ಪಿದ ಮಂಜುನಾಥ ಅವರ ಮೃತದೇಹ ಗುರುವಾರ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಅಂತ್ಯ ಸಂಸ್ಕಾರದ ಹಿನ್ನೆಲೆ ಅರ್ಧ ದಿನ ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ್ ಮನೆ ಸುತ್ತಲು ಬ್ಯಾರಿಕೇಡ್, ಪೊಲೀಸ್ ಬಂದೋಬಸ್ತ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸಪ್ಪ, ಪ್ರಮುಖ ಸಂಗತಿಗಳನ್ನು ತಿಳಿಸಿದರು.
ಇಲ್ಲಿದೆ ಮೂರು ಪ್ರಮುಖ ಪಾಯಿಂಟ್

ಬೆಳಗ್ಗೆ 9 ಗಂಟೆ ಹೊತ್ತಿಗೆ ಮೃತದೇಹ ಬರಲಿದೆ. ಮಧ್ಯಾಹ್ನ 12.30ರವರೆಗೆ ಮನೆ ಬಳಿ ಅಂತಿಮ ವಿಧಿವಿಧಾನ ಮತ್ತು ಸಾರ್ವಜನಿಕ ದರ್ಶನ ಇರಲಿದೆ. ಆ ಬಳಿಕ ನಗರದಲ್ಲಿ ಮೆರವಣಿಗೆ ನಡೆಯಲಿದೆ.
ಸಾಗರ ರಸ್ತೆ, ಐಬಿ ಸರ್ಕಲ್, ಕುವೆಂಪು ರಸ್ತೆ, ಜೈಲ್ ವೃತ್ತ, ನೆಹರೂ ರಸ್ತೆ, ಬಿ.ಹೆಚ್.ರಸ್ತೆ, ಶಂಕರಮಠ ಸರ್ಕಲ್ನಿಂದ ರೋಟರಿ ಚಿತಾಗಾರಕ್ಕೆ ತಲುಪಲಿದೆ.
ಮಂಜನಾಥ ರಾವ್ ಅವರ ಅಂತ್ಯಸಂಸ್ಕಾರ ಮತ್ತು ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್ ಮಾಡಲಾಗುತ್ತದೆ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





