ರಿಪ್ಪನ್‌ಪೇಟೆ ಸಮೀಪ ಬೈಕುಗಳು ಡಿಕ್ಕಿ, ತರೀಕೆರೆಯ ವ್ಯಕ್ತಿ ಸಾವು, ಮೂವರಿಗೆ ಗಂಭೀರ ಗಾಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ರಿಪ್ಪನ್‌ಪೇಟೆ : ಎರಡು ಬೈಕ್‌ಗಳ (Bikes) ನಡುವೆ ಡಿಕ್ಕಿಯಾಗಿ ಒಬ್ಬ ಮೃತಪಟ್ಟಿದ್ದಾರೆ. ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ ಹೊಳೆ ತಿರುವಿನಲ್ಲಿ ಘಟನೆ ನಡೆದಿದೆ. ಮೂವರು ಗಂಭೀರ ಗಾಯಗೊಂಡಿದ್ದಾರೆ. 

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮದ ಕರಕುಚ್ಚಿ ನಿವಾಸಿ, ಕೂಲಿ ಕಾರ್ಮಿಕ ರಾಜು (42) ಮೃತರು. 

ಹೇಗಾಯ್ತು ಘಟನೆ?

ಭದ್ರಾವತಿ ತಾಲ್ಲೂಕಿನ ಬೊಮ್ಮನಕಟ್ಟೆಯ ಶ್ರೀನಿವಾಸ ಹಾಗೂ ರಾಜು, ಆನೆಗದ್ದೆ ಬಳಿ ಮರ ಕಟಾವ್ ಮಾಡಲು ಬಂದಿದ್ದರು. ಚಿಕ್ಕಜೇನಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮತ್ತೊಂದು ಬೈಕಿನಲ್ಲಿದ್ದ ಕೋಡೂರು ಸಮೀಪದ ಸಿದ್ದಗಿರಿ ಗ್ರಾಮದ ನಿವಾಸಿಗಳಾದ ಚರಣ್ ಹಾಗೂ ಪ್ರೀತಮ್ ಅವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಶಿವಮೊಗ್ಗ ಹಾಗೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment