ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ನಿವಾಸಕ್ಕೆ ತುಮಕೂರು ಜಿಲ್ಲೆ ತಿಪಟೂರಿನ 103 ವರ್ಷದ ವೃದ್ಧೆ (Lady) ಶಿವಮ್ಮ, ಕುಟುಂಬದವರಿಗೆ ಸಾಂತ್ವನ ಹೇಳಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳಗಿವ ಜಾವ ಬಸ್ ಹತ್ತಿದ ಮಹಿಳೆ, ಸ್ವಲ್ಪ ದೂರ ಹೋದ್ಮೇಲೆ ಕಾದಿತ್ತು ಆಘಾತ
ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಕೃತ್ಯದ ಬಗ್ಗೆ ಹಾಗೂ ಮಂಜುನಾಥ ರಾವ್ ಅವರ ಸಾವಿನ ಬಗ್ಗೆ ಟಿ.ವಿಯಲ್ಲಿ ನೋಡಿ ತಿಳಿದಿದ್ದೆ. ದೇಶದ ಸೈನಿಕರಿಗೆ ಬಲ ತುಂಬುವುದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಉದ್ದೇಶದಿಂದ ಇಲ್ಲಿಗೆ ಬಂದಿರುವೆ ಎಂದು ಶಿವಮ್ಮ ಮಾಧ್ಯಮದವರಿಗೆ ತಿಳಿಸಿದರು.
ಪಾಕಿಸ್ತಾನಕ್ಕೆ ತಕ್ಕ ಉತ್ತರ ಕೊಡಬೇಕು. ನಮ್ಮ ಸೈನಿಕರಿಗೆ ಮಾದೇಶ್ವರ ಹಾಗೂ ಮಂಜುನಾಥ ಸ್ವಾಮಿ ಶಕ್ತಿ ನೀಡಲಿ ಎಂದು ಶಿವಮ್ಮ ಆಶಿಸಿದರು. ವೃದ್ಧೆ ಪುತ್ರನೊಂದಿಗೆ ಬಸ್ನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು.


LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















