ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು, ಮಳೆ, ಎಲ್ಲೆಲ್ಲಿ ಮಳೆಯಾಗುತ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಬಿಸಿಲು, ವಿಪರೀತ ಧಗೆಯಿಂದ ಜನರು ಹೈರಾಣಾಗಿದ್ದರು. ಇಂದು ಬೆಳಗಿನ ಜಾವದಿಂದ ಸುರಿಯುತ್ತಿರುವ ಮಳೆಯಿಂದಾಗಿ (RAIN) ಶಿವಮೊಗ್ಗ ಜಿಲ್ಲೆಯಲ್ಲಿ ಇಳೆ ತಂಪಾಗಿದೆ. ತಾಪಮಾನವು ತುಸು ತಗ್ಗಿದೆ.

ಶಿವಮೊಗ್ಗ ಸಿಟಿಯಲ್ಲಿ ಬೆಳಗಿನ ಜಾವದಿಂದ ಗುಡುಗು, ಮಿಂಚು ಸಹಿತ ಜೋರು ಮಳೆಯಾಗುತ್ತಿದೆ. ಈ ವರದಿ ಪ್ರಕಟವಾಗುವ ಹೊತ್ತಿಗೆ ದಟ್ಟ ಮೋಡ, ಗುಡುಗು ಇದೆ. ನಗರದಲ್ಲಿ ಇವತ್ತು ಮಳೆ (RAIN) ಮುಂದುವರೆಯುವ ಸಾಧ್ಯತೆ ಇದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಮಳೆಯಾಗುತ್ತಿದೆ.

ಎಲ್ಲೆಲ್ಲಿ ಮಳೆಯಾಗುತ್ತಿದೆ?

ಶಿವಮೊಗ್ಗ ತಾಲೂಕು: ಸಂತೆಕಡೂರು, ಬಿದರೆ, ಹಸೂಡಿ, ಪಿಳ್ಳಂಗೆರೆ, ಕೂಡ್ಲಿ, ಅಬ್ಬಲಗೆರೆ, ಶಿವಮೊಗ್ಗ ಸಿಟಿ, ಕಂಚೇನಹಳ್ಳಿ, ಮಲ್ಲಾಪುರ, ರಾಮನಗರ, ಆಯನೂರು ಸುತ್ತಮುತ್ತ.

rain-in-shimoga-city-near-vidyanagara-flyover

ಭದ್ರಾವತಿ ತಾಲೂಕು: ದಾಸರಕಲ್ಲಹಳ್ಳಿ, ಎಮ್ಮೆಹಟ್ಟಿ, ಮೈದೊಳಲು, ಗುಡುಮಘಟ್ಟ, ಮಂಗೋಟೆ, ನಿಂಬೆಗೊಂದಿ, ಅರಕೆರೆ, ಅರೆಬಿಳಚಿ, ನಾಗತಿಬೆಳಗಲು, ಅರಳಹಳ್ಳಿ, ಕುಮಾರನಹಳ್ಳಿ, ದೊಡ್ಡೇರಿ, ಮಾವಿನಕೆರೆ, ಹಿರಿಯೂರು, ಅರಳಿಕೊಪ್ಪ ಸುತ್ತಮುತ್ತ.

Arya-PU-College-Shimoga.

ತೀರ್ಥಹಳ್ಳಿ ತಾಲೂಕು: ಭಾಂಡ್ಯ ಕುಕ್ಕೆ, ಹೊದಲ ಅರಳಪುರ, ತ್ರಯಂಬಕಪುರ, ದೇಮ್ಲಾಪುರ, ತೂದುರು ಸುತ್ತಮುತ್ತ.

ಹೊಸನಗರ ತಾಲೂಕು: ಸೋನಲೆ, ಕೋಡೂರು, ಮಾರುತಿಪುರ, ಮೇಲಿನಬೆಸಿಗೆ, ಹೊಸೂರು ಸಂಪೆಕಟ್ಟೆ ಸುತ್ತಮುತ್ತ.

ಸಾಗರ ತಾಲೂಕು: ಹೊಸೂರು, ಕೋಳೂರು, ಭೀಮನಕೋಣೆ, ಕಲ್ಮನೆ, ಕಾಂಡಿಕೆ, ಭೀಮನೇರಿ, ಮಾಲ್ವೆ, ಕೆಳದಿ, ತ್ಯಾಗರ್ತಿ ಸುತ್ತಮುತ್ತ.

ಶಿಕಾರಿಪುರ ತಾಲೂಕು: ಮುಡುಬಸಿದ್ದಾಪುರ,  ಈಸೂರು , ಗಾಮ, ಮುದ್ದನಹಳ್ಳಿ, ಜಕ್ಕಿನಕೊಪ್ಪ, ಕಾಗಿನಲ್ಲಿ, ಬಗನಕಟ್ಟೆ, ಮತ್ತಿಕೋಟೆ, ಹಿರೆಜಂಬೂರು, ಬಳ್ಳಿಗಾವಿ, ತಾಳಗುಂದ, ನರಸಾಪುರ, ಇನಾಂ ಅಗ್ರಹಾರ ಮುಚಡಿ, ಹಾರಿಗಿ, ತಾಳಗುಂದ ಸುತ್ತಮುತ್ತ.

ಸೊರಬ ತಾಲೂಕು: ಇಂಡುವಳ್ಳಿ, ಶಿಗ್ಗಾ, ಹೆಗ್ಗೋಡು, ಹೊಸಬಾಳೆ, ಮುಟುಗುಪ್ಪೆ, ಹಳೆಸೊರಬ, ಉದ್ರಿ, ತತ್ತೂರು, ತಲ್ಲೂರು, ಕುಬಟೂರು, ದೊಡ್ಡಿಕೊಪ್ಪ, ಅಗಸನಹಳ್ಳಿ, ಗೆಂಡ್ಲಾ, ತವನಂದಿ, ಗುಡುವಿ, ನ್ಯಾರ್ಸಿ, ಬೆನ್ನೂರು ಸುತ್ತಮುತ್ತ.

ಇದನ್ನೂ ಓದಿ » KSRTC ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಜೇಬಿಗೆ ಕೈ ಹಾಕಿದ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 3, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment