ಬಾರ್ ಆ್ಯಂಡ್‌ ರೆಸ್ಟೋರೆಂಟ್‌ಗೆ ವಿರೋಧ, ನಿರಂತರ ಹೋರಾಟದ ಎಚ್ಚರಿಕೆ ನೀಡಿದ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

The-Team-PU-College-scaled

ಸಾಗರ: ಆಲಳ್ಳಿ–ಶಿರೂರು ಗ್ರಾಮದಲ್ಲಿ ಬಾರ್ ಆ್ಯಂಡ್‌ ರೆಸ್ಟೋರೆಂಟ್ (Restaurant) ಆರಂಭಿಸುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ಸಮಾಲೋಚನಾ ಸಭೆ ನಡೆಸಿದರು.

ಈ ಭಾಗದಲ್ಲಿ ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿರುವವರೇ ಹೆಚ್ಚಿದ್ದಾರೆ. ಇಲ್ಲಿ ಹೊಸದಾಗಿ ಬಾರ್ ತೆರೆದರೆ ಬಡವರು ಮದ್ಯದ ವ್ಯಸನಕ್ಕೆ ದಾಸರಾಗುವ ಸಾಧ್ಯತೆ ಹೆಚ್ಚಿದೆ. ಸ್ಥಳೀಯರ ವಿರೋಧದ ನಡುವೆಯೂ ಬಾರ್ ಆರಂಭಕ್ಕೆ ಸಂಬಂಧಪಟ್ಟ ಇಲಾಖೆ ಒಪ್ಪಿಗೆ ನೀಡಿದರೆ ಸುತ್ತಮುತ್ತಲ ಗ್ರಾಮಸ್ಥರು ನಿರಂತರ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.

ಪ್ರಮುಖರಾದ ಅಶೋಕ್ ಬರದವಳ್ಳಿ, ಹೆಚ್.ಎನ್.ದಿವಾಕರ್, ಸುರೇಶ್, ಶಾಂತಕುಮಾರ್, ಹುಚ್ಚಪ್ಪ ಮಂಡಗಳಲೆ, ಅಣ್ಣಪ್ಪ ಬರದವಳ್ಳಿ, ಕೃಷ್ಣಮೂರ್ತಿ ಇದ್ದರು.

ಇದನ್ನೂ ಓದಿ » ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್‌?

Soraba-alahallai-shiruru-villagers-protest

Arya-PU-College-Shimoga.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment