ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ರೈಲು ಕುರಿತು ರೈಲ್ವೆ ಇಲಾಖೆಯಿಂದ ಮಹತ್ವದ ಪ್ರಕಟಣೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ರೈಲ್ವೆ ಸುದ್ದಿ: ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ಮತ್ತು ಹುಬ್ಬಳ್ಳಿ – ಬೆಂಗಳೂರು ಜನಶತಾಬ್ದಿ ರೈಲುಗಳು (train) ತಿಪಟೂರು ನಿಲ್ದಾಣದಲ್ಲಿನ ನಿಲುಗಡೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

Sarkari-Naukarara-Sanga-Sports-

ಈ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ತಿಪಟೂರು ರೈಲು ನಿಲ್ದಾಣದಲ್ಲಿ ಮುಂದುವರಿಸಲು ನಿರ್ಧರಿಸಿದೆ. ಈ ಪ್ರಾಯೋಗಿಕ ನಿಲುಗಡೆಯು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. 2025ರ ಮೇ 16 ರಿಂದ 2025ರ ನವೆಂಬರ್ 15ರವರೆಗೆ ಜಾರಿಯಲ್ಲಿರುತ್ತದೆ.

SLV-BOOK-SHOP-SHIMOGA

ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯ ಪ್ರಕಾರವೇ ಈ ರೈಲುಗಳು ತಿಪಟೂರು ನಿಲ್ದಾಣದಲ್ಲಿ ನಿಲುಗಡೆಗೊಳ್ಳಲಿವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment