ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಿನಿಸ್ಟರ್‌ ಮಧು ಬಂಗಾರಪ್ಪ ಭೇಟಿ, ಹಲವು ಕಾರ್ಯಕ್ರಮದಲ್ಲಿ ಭಾಗಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಇವತ್ತು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರವಾಸ ಪಟ್ಟಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

SLV-BOOK-SHOP-SHIMOGA

ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ರಾಮೇನಕೊಪ್ಪದಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಯೋಜನೆ ಅಡಿ ಅಭಿವೃದ್ಧಿಪಡಿಸಿರುವ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸೊರಬ ತಾಲೂಕು ಚಂದ್ರಗುತ್ತಿಯಲ್ಲಿ ಹೊರ ಪೊಲೀಸ್‌ ಠಾಣೆ ಕಟ್ಟಡ ಶಿಲಾನ್ಯಾಸ ನೆರವೇರಿಸಲಿದ್ದಾರೆ.

JNNCE-ADMISSION-2025-26

ಮಧ್ಯಾಹ್ನ 2 ಗಂಟೆಗೆ ಸೊರಬದ ರಂಗಮಂದಿರದಲ್ಲಿ ಹಕ್ಕಪತ್ರ ವಿತರಣೆ, ಅಂಗನವಾಡಿಗಳಿಗೆ ಟಿವಿ, ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.45ಕ್ಕೆ ರಂಗಮಂದಿರದಲ್ಲಿ ಕಂದಾಯೋತ್ಸವದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಸೊರಬದ ಕುಪ್ಪುಗುಡ್ಡೆಯಲ್ಲಿ ಅಂಬೇಡ್ಕರ್‌ ವಸತಿ ಶಾಲೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment