ಹೊಳೆಹೊನ್ನೂರು ಹೇಮಣ್ಣ ಕೊಲೆ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಳೆಹೊನ್ನೂರು: ಹೇಮಣ್ಣ ಕೊಲೆ ಪ್ರಕರಣದ ಆರೋಪಿ ಮಂಜ ಎಂಬಾತನ ಕಾಲಿಗೆ ಹೊಳಲೂರು ಸಮೀಪ ಪೊಲೀಸರು ಗುಂಡು (fired) ಹಾರಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೆ ಈತ ಹಲ್ಲೆಗೆ ಯತ್ನಿಸಿದ್ದ. ಆಗ ಗುಂಡು ಹಾರಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಈ ಕುರಿತು ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ತಲೆಮರೆಸಿಕೊಂಡಿದ್ದ ಮಂಜನ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು.

holehonnuru-police-nab-manja

ಹೊಳೆಹೊನ್ನೂರು ಠಾಣೆ ಇನ್ಸ್‌ಪೆಕ್ಟರ್ ಲಕ್ಷ್ಮಿಪತಿ ನೇತೃತ್ವದ ತಂಡ ಆತನನ್ನು ಬಂಧಿಸಲು ತೆರಳಿತ್ತು. ಆಗ ಮಂಜ ಪೊಲೀಸ್ ಸಿಬ್ಬಂದಿ ಪ್ರಕಾಶ್ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಲಕ್ಷ್ಮಿಪತಿ ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾರೆ.

SLV-BOOK-SHOP-SHIMOGA

ಈಚೆಗೆ ಹೊಳೆಹೊನ್ನೂರಿನ ಹೊಸಕೊಪ್ಪದ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಹೇಮಣ್ಣ ಎಂಬುವವರ ಹತ್ಯೆಯಾಗಿತ್ತು‌. ವಾಕಿಂಗ್‌ಗೆ ತೆರಳಿದ್ದ ಹೇಮಣ್ಣನ ಮೇಲೆ ದಾಳಿ ನಡೆಸಿ, ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮಂಜ ಪ್ರಮುಖ ಆರೋಪಿಯಾಗಿದ್ದ ಆರೋಪಿಸಲಾಗಿದೆ. 

police%20

JNNCE-ADMISSION-2025-26

ಇದನ್ನೂ ಓದಿ » ಮನೆಯವರೆಲ್ಲ ಮದುವೆಗೆ ತೆರಳಿದ್ದಾಗ ನೇಣು ಬಿಗಿದು ಯುವಕ ಸಾವು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿಶಹಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 19, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment