ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಕೆಲವು ಅನಾಮದೇಯ ವ್ಯಕ್ತಿಗಳು, ಗೊಬ್ಬರ ಕಂಪನಿಗಳು, ಸೊಸೈಟಿ ಹೆಸರಿನಲ್ಲಿ ರೈತರ ಮನೆ ಬಾಗಿಲಿಗೆ ಮೈಲುತುತ್ತ, ಕೀಟನಾಶಕ, ಜೈವಿಕ ಗೊಬ್ಬರಗಳನ್ನು (fake fertilizers) ರಿಯಾಯಿತಿ ದರದಲ್ಲಿ ಕೊಡುವುದಾಗಿ ರೈತರನ್ನು ವಂಚಿಸುತ್ತಿದ್ದಾರೆ.
ಇಂತಹ ಯಾವುದೇ ಅನಧಿಕೃತ, ಕಳಪೆ ಗೊಬ್ಬರಗಳನ್ನು ಖರೀದಿಸಬೇಡಿ. ಅಧಿಕೃತ ಪರವಾನಗಿ ಹೊಂದಿದವರಿಂದ ಮಾತ್ರ ಖರೀದಿಸಬೇಕೆಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
#FarmerAlert #FakeProducts

ಇದನ್ನೂ ಓದಿ » ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್ನಲ್ಲಿ ಹಣ ಕಟ್, CCTV ಚೆಕ್ ಮಾಡಿದ ಬ್ಯಾಂಕ್ ಸಿಬ್ಬಂದಿ ಆಘಾತ

LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















