ಫೈನಾನ್ಸ್‌ ಸಿಬ್ಬಂದಿ ಕಿರುಕುಳದ ಆರೋಪ, ಶಿವಮೊಗ್ಗದಲ್ಲಿ ವಿಷ ಸೇವಿಸಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಫೈನಾನ್ಸ್‌ ಸಂಸ್ಥೆಯ ಕಿರುಕುಳಕ್ಕೆ ಮನನೊಂದು ವಿಷ ಸೇವಿಸಿದ್ದ ಆಟೋ ಚಾಲಕ (Driver) ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾರೆ. ಶಿವಮೊಗ್ಗದ ಜ್ಯೋತಿ ನಗರ ನಿವಾಸಿ ರಂಜಿತ್‌ (39) ಮೃತರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪೇಂಟಿಂಗ್‌ ಕೆಲಸ ಮಾಡುತ್ತಿದ್ದ ರಂಜಿತ್‌ಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಆಟೋ ಚಲಾಯಿಸುತ್ತಿದ್ದರು. ಫೈನಾನ್ಸ್‌ ಸಂಸ್ಥೆಯೊಂದರಿಂದ 3 ಲಕ್ಷ ರೂ. ಸಾಲ ಪಡೆದಿದ್ದರು. ಸಾಲದ ವಿಚಾರವಾಗಿ ಫೈನಾನ್ಸ್‌ ಸಂಸ್ಥೆಯವರು ಮನೆ ಬಳಿ ಬಂದು ಅವಾಚ್ಯವಾಗಿ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.

JNNCE-ADMISSION-2025-26

ಮನನೊಂದ ರಂಜಿತ್‌ ಮೇ 20ರಂದು ಸಂಜೆ ವಿಷ ಸೇವಿಸಿದ್ದರು. ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ರಂಜಿತ್‌ ಅವರ ಪತ್ನಿ ದೂರನಲ್ಲಿ ತಿಳಿಸಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್‌ ಮೊಬೈಲ್‌ ಸ್ವಿಚ್‌ ಆಫ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment