ಹೊಳೆಹೊನ್ನೂರು: ರಿಪೇರಿಗೆಂದು ಕೊಂಡೊಯ್ದಿದ್ದ ಚಿನ್ನದ ಸರ ಕಣ್ಮರೆಯಾಗಿದೆ. ಚಿನ್ನದ ಅಂಗಡಿ ಮುಂದೆ ಪರ್ಸ್ (Purse) ತೆಗೆದಾಗ ಸರ ಇಲ್ಲದಿರುವುದು ಗೊತ್ತಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಯಡೆಹಳ್ಳಿಯ ರಾಮಲಮ್ಮ ಎಂಬುವವರ ಎರಡು ಎಳೆಯ ಬಂಗಾರದ ಸರದಲ್ಲಿ ಒಂದು ಎಳೆ ತುಂಡಾಗಿತ್ತು. ರಿಪೇರಿಗೆಂದು ಸರವನ್ನು ಪರ್ಸ್ನಲ್ಲಿ ಇರಿಸಿಕೊಂಡು, ಅದನ್ನು ಬ್ಯಾಗಿನಲ್ಲಿಟ್ಟುಕೊಂಡು ಬಸ್ಸಿನಲ್ಲಿ ಹೊಳೆಹೊನ್ನೂರಿಗೆ ತೆರಳಿದ್ದರು.

ಹೊಳೆಹೊನ್ನೂರಿನಲ್ಲಿ ಬಂಗಾರದ ಅಂಗಡಿ ಮುಂಭಾಗ ಪರ್ಸ್ ತೆಗೆದಾಗ ಚಿನ್ನದ ಸರ ನಾಪತ್ತೆಯಾಗಿತ್ತು. ಮನೆಗೆ ಹಿಂತಿರುಗಿ ಹುಡುಕಿದರು ಚಿನ್ನದ ಸರ ಸಿಗಲಿಲ್ಲ. 1 ಲಕ್ಷ ರೂ. ಮೌಲ್ಯದ 33 ಗ್ರಾಂನ ಚಿನ್ನದ ಸರ ನಾಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 3 ಜೂನ್ 2025 | ಇವತ್ತು ಎಲ್ಲೆಲ್ಲಿ ಮಳೆ ಮುನ್ಸೂಚನೆ ಇದೆ?
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






