ಕಾರು, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

ಹೊಸನಗರ: ಲಾರಿ ಮತ್ತು ಕಾರು ಡಿಕ್ಕಿಯಾಗಿ (Mishap) ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಹೊಸನಗರ ತಾಲ್ಲೂಕಿನ ನಗರ ಸಮೀಪದ ಶಾಂತಿಕೆರೆ ಬಳಿಯ ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ 766 ಸಿ ಮಾರ್ಗದಲ್ಲಿ ಡಿಕ್ಕಿ ಸಂಭವಿಸಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಕುಂದಾಪುರ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಕಾರಗಡಿಯಿಂದ ಚಕ್ಕಾರಿನೆಡೆ ಮದುವೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದ ತಲನೇರಿ ಶೇಖರಪ್ಪ ಗೌಡ ಮತ್ತು ನವೀನಾ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Toyota-demo-car-sale.

ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ನಗರ ಪೊಲೀಸ್ ಠಾಣೆ ಎಎಸ್ಐ ಕುಮಾರ್ ಮತ್ತು ಸಿಬ್ಬಂದಿ ಸಂಚಾರ ಸುಗಮಗೊಳಿಸಿದರು.

Car-and-Truck-mishap-near-hosanagara

Car-and-Truck-mishap-near-hosanagara

Car-and-Truck-mishap-near-hosanagara

Car-and-Truck-mishap-near-hosanagara

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

Leave a Comment