ಕಾರು, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

ಹೊಸನಗರ: ಲಾರಿ ಮತ್ತು ಕಾರು ಡಿಕ್ಕಿಯಾಗಿ (Mishap) ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಹೊಸನಗರ ತಾಲ್ಲೂಕಿನ ನಗರ ಸಮೀಪದ ಶಾಂತಿಕೆರೆ ಬಳಿಯ ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ 766 ಸಿ ಮಾರ್ಗದಲ್ಲಿ ಡಿಕ್ಕಿ ಸಂಭವಿಸಿದೆ.

ಕುಂದಾಪುರ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಕಾರಗಡಿಯಿಂದ ಚಕ್ಕಾರಿನೆಡೆ ಮದುವೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದ ತಲನೇರಿ ಶೇಖರಪ್ಪ ಗೌಡ ಮತ್ತು ನವೀನಾ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Toyota-demo-car-sale.

ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ನಗರ ಪೊಲೀಸ್ ಠಾಣೆ ಎಎಸ್ಐ ಕುಮಾರ್ ಮತ್ತು ಸಿಬ್ಬಂದಿ ಸಂಚಾರ ಸುಗಮಗೊಳಿಸಿದರು.

Car-and-Truck-mishap-near-hosanagara

Car-and-Truck-mishap-near-hosanagara

Car-and-Truck-mishap-near-hosanagara

Car-and-Truck-mishap-near-hosanagara

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.
ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : June 3, 2025 at 10:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜೂನ್ 3, 2025

Leave a Comment