ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಮದ್ಯ ಸೇವಿಸುತ್ತಿದ್ದ ವೇಳೆ ಮಾವ–ಅಳಿಯನ ನಡುವೆ ಉಂಟಾದ ಜಗಳ (Altercation) ಅಳಿಯನ ಕೊಲೆಯಲ್ಲಿ ಅಂತ್ಯವಾಗಿದೆ. ಆನವಟ್ಟಿ ಜಡೆ ಗ್ರಾಮದಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ.
ಗ್ರಾಮದ ಪ್ರಿಯದರ್ಶಿನಿ ಹೋಟೆಲ್ನಲ್ಲಿ ಕಮರೂರು ಗೋಮಾಳ ಪ್ರದೇಶದ ನಿವಾಸಿ ರವೀಂದ್ರ ಹಾಗೂ ಆತನ ಮಾವ ಉಮೇಶ್ ಮದ್ಯಪಾನ ಮಾಡಿದ್ದಾರೆ. ಈ ವೇಳೆ ನಡೆದ ಮಾತುಕತೆ ಜಗಳಕ್ಕೆ ತಿರುಗಿದೆ. ಆಗ ಉಮೇಶ್ ಹೋಟೆಲ್ನಲ್ಲಿದ್ದ ಪೇಪರ್ ಕತ್ತರಿಸುವ ಕತ್ತರಿಯಿಂದ ರವೀಂದ್ರನ (34) ಎದೆಗೆ ಇರಿದಿದ್ದಾನೆ.

ತೀವ್ರ ಗಾಯಗೊಂಡಿದ್ದ ರವೀಂದ್ರನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 7 ಜೂನ್ 2025 | ಜಿಲ್ಲೆಯಲ್ಲಿ ಇವತ್ತು ಮಳೆಯಾಗಲಿದೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






