ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಿಂದ ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ಶಿವಮೊಗ್ಗ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಬ್‌ ಇನ್ಸ್‌ಪೆಕ್ಟರ್‌ಗಳ (Sub Inspectors) ವರ್ಗಾವಣೆಯಾಗಿದೆ. ಈ ಸಂಬಂಧ ಪೂರ್ವ ವಲಯ ಪೊಲೀಸ್‌ ಮಹಾನಿರೀಕ್ಷಕ ಡಾ. ಬಿ.ಆರ್‌.ರವಿಕಾಂತೇಗೌಡ ಆದೇಶಿಸಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಯಾರೆಲ್ಲ ವರ್ಗವಾಗಿದ್ದಾರೆ?

ಮಂಜುನಾಥ ಎಸ್‌.ಕುರಿ – ಹೊಳೆಹೊನ್ನೂರು ಠಾಣೆಯಿಂದ ಹಾವೇರಿಯ ಬಂಕಾಪುರ ಪೊಲೀಸ್‌ ಠಾಣೆಗೆ ವರ್ಗಾವಣೆ.

ರಂಗನಾಥ ಅಂತರಗಟ್ಟಿ – ಆಗುಂಬೆ ಪೊಲೀಸ್‌ ಠಾಣೆಯಿಂದ ಹಾವೇರಿಯ ಸವಣೂರು ಪೊಲೀಸ್‌ ಠಾಣೆಗೆ ವರ್ಗಾವಣೆ.

Nanjappa Hospital Advertisement

ಹೊಳಬಸಪ್ಪ ಹೊಳಿ – ಕಾರ್ಗಲ್‌ ಪೊಲೀಸ್‌ ಠಾಣೆಯಿಂದ ದಾವಣಗೆರೆಯ ನ್ಯಾಮತಿ ಪೊಲೀಸ್‌ ಠಾಣೆಗೆ ವರ್ಗಾವಣೆ.

https://chat.whatsapp.com/JPJ0lTQsTKf365Fqu6Q7cd

ಶಿವನಗೌಡ – ಸಿಇಎನ್‌ ಪೊಲೀಸ್‌ ಠಾಣೆಯಿಂದ ಆಗುಂಬೆ ಪೊಲೀಸ್‌ ಠಾಣೆಗೆ ವರ್ಗಾವಣೆ.

ಸುನೀಲ.ಬಿ.ಸಿ – ವಿನೋಬನಗರ ಪೊಲೀಸ್‌ ಠಾಣೆಯಿಂದ ತೀರ್ಥಹಳ್ಳಿ ಪೊಲೀಸ್‌ ಠಾಣೆಗೆ ವರ್ಗಾವಣೆ.

ಪ್ರವೀಣ್‌.ಎಸ್‌.ಪಿ – ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಿಂದ ಆನಂದಪುರ ಪೊಲೀಸ್‌ ಠಾಣೆಗೆ ವರ್ಗಾವಣೆ.

ಇದನ್ನೂ ಓದಿ » ವಿನೋಬನಗರದಲ್ಲಿ ಅಪಘಾತ, ಆಟೋ ಚಾಲಕ ಸಾವು, ಬೈಕ್‌ ಸವಾರನಿಗೆ ಗಾಯ, ಹೇಗಾಯ್ತು ಘಟನೆ?

ರಾಜುರೆಡ್ಡಿ ಬೆನ್ನೂರು – ಆನವಟ್ಟಿ ಪೊಲೀಸ್‌ ಠಾಣೆಯಿಂದ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಗೆ ವರ್ಗಾವಣೆ.

ಸುನಿಲ್‌ ಬಿ.ತೇಲಿ – ದಾವಣಗೆರೆಯ ಡಿಸಿಆರ್‌ಬಿಯಿಂದ ಭದ್ರಾವತಿ ಓಲ್ಡ್‌ ಟೌನ್‌ ಪೊಲೀಸ್‌ ಠಾಣೆಗೆ ವರ್ಗಾವಣೆ.

ನಾಗರಾಜ್‌.ಹೆಚ್.‌ಎನ್‌ – ಸೊರಬ ಪೊಲೀಸ್‌ ಠಾಣೆಯಿಂದ ಕಾರ್ಗಲ್‌ ಪೊಲೀಸ್‌ ಠಾಣೆಗೆ ವರ್ಗಾವಣೆ.

ಯುವರಾಜ – ಆನಂದಪುರ ಪೊಲೀಸ್‌ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

ಚಂದ್ರಶೇಖರ ನಾಯ್ಕ್‌ – ಭದ್ರಾವತಿ ಓಲ್ಡ್‌ ಟೌನ್‌ ಪೊಲೀಸ್‌ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment