ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಸಿಗಂದೂರು ಸೇತುವೆಯ (Bridge) ಅಂಬಾರಗೋಡ್ಲು ಭಾಗದಲ್ಲಿ ಗೇಟ್ ಸಿಬ್ಬಂದಿಗೆ ಈಚೆಗೆ ಪ್ರವಾಸಿಗರೊಬ್ಬರು ಮಚ್ಚು ತೋರಿಸಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೆ ಪ್ರವಾಸಿಗನನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.
ಧಾರವಾಡ ಮೂಲದ ಪ್ರವಾಸಿಗನೊಬ್ಬ ಕುಟುಂಬ ಸಹಿತ ಕಾರಿನಲ್ಲಿ ಸಿಗಂದೂರಿಗೆ ಬಂದಿದ್ದರು. ಕಾರುಗಳನ್ನು ಸರದಿಯಲ್ಲಿ ಬಿಡುವ ವಿಚಾರದಲ್ಲಿ ಜಗಳವಾಗಿದೆ. ಈ ಸಂದರ್ಭ ಪ್ರವಾಸಿಗ ಮಚ್ಚು ತೋರಿಸಿ ಬೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಗೇಟ್ ಸಿಬ್ಬಂದಿ ದೂರು ನೀಡದ ಹಿನ್ನೆಲೆ, ಪ್ರವಾಸಿಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಇದನ್ನೂ ಓದಿ » ವಾಟ್ಸಪ್ ಗ್ರೂಪ್ ಅಡ್ಮಿನ್ಗೆ ಮೆಸೇಜ್ ಮಾಡಿದ್ದ ಟೀಚರ್ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?

LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು
















