ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಕ್ಯಾಂಟರ್ ಲಾರಿಯ (Truck) ಆಕ್ಸಲ್ ತುಂಡಾಗಿ ಆಗುಂಬೆ ಘಾಟಿಯ ತಿರುವಿನಲ್ಲಿ ನಿಂತಿದ್ದರಿಂದ, ಈ ಭಾಗದಲ್ಲಿ ಕೆಲವು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು.
ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಕ್ಯಾಂಟರ್ ಲಾರಿಯ ಆಕ್ಸಲ್ ತುಂಡಾಗಿತ್ತು. ಹಾಗಾಗಿ ವಾಹನಗಳು ತಿರುವು ಪಡೆಯಲಾಗದೆ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಈ ಭಾಗದಲ್ಲಿ ದೊಡ್ಡ ಸಂಖ್ಯೆಯ ಪ್ರಯಾಣಿಕರು ಪರದಾಡುವಂತಾಗಿತ್ತು. ಸದ್ಯ ಕ್ಯಾಂಟರ್ ಲಾರಿ ತೆರವು ಮಾಡಲಾಗಿದ್ದು, ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಎಂದಿನಂತಿದೆ.


ಇದನ್ನೂ ಓದಿ » ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






