ಆಗುಂಬೆ ಘಾಟಿ ತಿರುವಿನಲ್ಲೇ ಕೆಟ್ಟು ನಿಂತ ಕ್ಯಾಂಟರ್‌, ಟ್ರಾಫಿಕ್‌ ಜಾಮ್‌

ತೀರ್ಥಹಳ್ಳಿ: ಕ್ಯಾಂಟರ್‌ ಲಾರಿಯ (Truck) ಆಕ್ಸಲ್‌ ತುಂಡಾಗಿ ಆಗುಂಬೆ ಘಾಟಿಯ ತಿರುವಿನಲ್ಲಿ ನಿಂತಿದ್ದರಿಂದ, ಈ ಭಾಗದಲ್ಲಿ ಕೆಲವು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಕ್ಯಾಂಟರ್‌ ಲಾರಿಯ ಆಕ್ಸಲ್‌ ತುಂಡಾಗಿತ್ತು. ಹಾಗಾಗಿ ವಾಹನಗಳು ತಿರುವು ಪಡೆಯಲಾಗದೆ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಈ ಭಾಗದಲ್ಲಿ ದೊಡ್ಡ ಸಂಖ್ಯೆಯ ಪ್ರಯಾಣಿಕರು ಪರದಾಡುವಂತಾಗಿತ್ತು. ಸದ್ಯ ಕ್ಯಾಂಟರ್‌ ಲಾರಿ ತೆರವು ಮಾಡಲಾಗಿದ್ದು, ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಎಂದಿನಂತಿದೆ.

Truck-problem-at-Agumbe-Ghat

Truck-problem-at-Agumbe-Ghat

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment